'ಹಿಂದಿನ ಸರ್ಕಾರ ಬೀಳಿಸೋದ್ರಲ್ಲಿ ನಾನು ವಿಲನ್ ಅಲ್ಲ, ನನ್ನದೇನಿದ್ರೂ ಹೀರೋ ಪಾತ್ರ'

'ಹಿಂದಿನ ಸರ್ಕಾರ ಬೀಳಿಸೋದ್ರಲ್ಲಿ ನಾನು ವಿಲನ್ ಅಲ್ಲ, ನನ್ನದೇನಿದ್ರೂ ಹೀರೋ ಪಾತ್ರ'

Suvarna News   | Asianet News
Published : Oct 27, 2020, 10:41 AM ISTUpdated : Oct 27, 2020, 10:54 AM IST

ಸಿದ್ದರಾಮಯ್ಯ ಡೈಲಾಗ್‌ಗಳು ಸಖತ್ ಪಂಚಿಂಗ್ ಆಗಿರುತ್ತದೆ. ಕಾಮಿಡಿಯೂ ಇರುತ್ತದೆ, ವ್ಯಂಗ್ಯವೂ ಇರುತ್ತದೆ.  ‘ನಾನು ಯಾವತ್ತೂ ಹೀರೋ... ವಿಲನ್‌ ಅಲ್ಲವೇ ಅಲ್ಲ...’ಎಂದು ಕಲಬುರ್ಗಿಯಲ್ಲಿ ಹೇಳಿದ್ದಾರೆ. 

ಬೆಂಗಳೂರು (ಅ. 27): ಸಿದ್ದರಾಮಯ್ಯ ಡೈಲಾಗ್‌ಗಳು ಸಖತ್ ಪಂಚಿಂಗ್ ಆಗಿರುತ್ತದೆ. ಕಾಮಿಡಿಯೂ ಇರುತ್ತದೆ, ವ್ಯಂಗ್ಯವೂ ಇರುತ್ತದೆ.  ‘ನಾನು ಯಾವತ್ತೂ ಹೀರೋ... ವಿಲನ್‌ ಅಲ್ಲವೇ ಅಲ್ಲ...’ಎಂದು ಕಲಬುರ್ಗಿಯಲ್ಲಿ ಹೇಳಿದ್ದಾರೆ. 

ಹಿಂದಿನ ಸರ್ಕಾರ ಬೀಳಿಸುವಲ್ಲಿ ಸಿದ್ದರಾಮಯ್ಯನವರ ಪಾತ್ರವಿದೆ ಎಂಬ ಕುಮಾರಸ್ವಾಮಿ ಹೇಳಿಗೆ ತಿರುಗೇಟು ನೀಡಿದ ಅವರು, 'ಸುಮ್ಮಸುಮ್ಮನೆ ಯಾರನ್ನೂ ತಾವು ಕೆಣಕೋದಿಲ್ಲ. ನನ್ನ ಮೇಲೆ ಟೀಕೆ ಮಾಡಿದ್ದಕ್ಕೆ ನಾನು ಉತ್ತರಿಸಿದ್ದೇನೆ. ನನ್ನ ಟೀಕೆಯಿಂದ ಅವರಿಗೆ ಮುಜುಗರವಾಗಿದ್ದರೆ ನಾನೇನು ಮಾಡಲಿ? ಸಿದ್ದರಾಮಯ್ಯ ಸರ್ಕಾರ ಬೀಳಿಸಿದರು ಅಂತಾರೆ, ಕುಣಿಯಲು ಬಾರದವರಿಗೆ ನೆಲ ಡೊಂಕು ಎಂಬಂತಿದೆ ಈ ಮಾತು' ಎಂದು ಸಿದ್ದರಾಮಯ್ಯ ಹೇಳಿದರು.

ಶಾಸಕರ ಕಷ್ಟ-ಸುಖ ಆಲಿಸಿ ಅವರ ವಿಶ್ವಾಸ ಗಳಿಸಬೇಕಿರುವುದು ಸಿಎಂ ಕೆಲಸ ಅಲ್ಲವೇ? ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಕುಳಿತು ಆಡಳಿತ ನಡೆಸಿದರೆ ಇದು ಸಾಧ್ಯವೇ? ಇದನ್ನೇ ನಾನು ಹೇಳಿದ್ದಕ್ಕೆ ವಿಲನ್‌ ಅಂತಾರೆ, ನಾನು ಯಾವತ್ತಿಗೂ ವಿಲನ್‌ ಅಲ್ಲವೇ ಅಲ್ಲ, ನನ್ನದೇನಿದ್ದರೂ ಹೀರೋ ಪಾತ್ರ, ನನ್ನ ಬಗ್ಗೆ ಜನ ಏನಂತಾರೆ ನೀವೇ ಕೇಳಿ ಎಂದು ಟಾಂಗ್ ನೀಡಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?