'ಹಿಂದಿನ ಸರ್ಕಾರ ಬೀಳಿಸೋದ್ರಲ್ಲಿ ನಾನು ವಿಲನ್ ಅಲ್ಲ, ನನ್ನದೇನಿದ್ರೂ ಹೀರೋ ಪಾತ್ರ'

'ಹಿಂದಿನ ಸರ್ಕಾರ ಬೀಳಿಸೋದ್ರಲ್ಲಿ ನಾನು ವಿಲನ್ ಅಲ್ಲ, ನನ್ನದೇನಿದ್ರೂ ಹೀರೋ ಪಾತ್ರ'

Suvarna News   | Asianet News
Published : Oct 27, 2020, 10:41 AM ISTUpdated : Oct 27, 2020, 10:54 AM IST

ಸಿದ್ದರಾಮಯ್ಯ ಡೈಲಾಗ್‌ಗಳು ಸಖತ್ ಪಂಚಿಂಗ್ ಆಗಿರುತ್ತದೆ. ಕಾಮಿಡಿಯೂ ಇರುತ್ತದೆ, ವ್ಯಂಗ್ಯವೂ ಇರುತ್ತದೆ.  ‘ನಾನು ಯಾವತ್ತೂ ಹೀರೋ... ವಿಲನ್‌ ಅಲ್ಲವೇ ಅಲ್ಲ...’ಎಂದು ಕಲಬುರ್ಗಿಯಲ್ಲಿ ಹೇಳಿದ್ದಾರೆ. 

ಬೆಂಗಳೂರು (ಅ. 27): ಸಿದ್ದರಾಮಯ್ಯ ಡೈಲಾಗ್‌ಗಳು ಸಖತ್ ಪಂಚಿಂಗ್ ಆಗಿರುತ್ತದೆ. ಕಾಮಿಡಿಯೂ ಇರುತ್ತದೆ, ವ್ಯಂಗ್ಯವೂ ಇರುತ್ತದೆ.  ‘ನಾನು ಯಾವತ್ತೂ ಹೀರೋ... ವಿಲನ್‌ ಅಲ್ಲವೇ ಅಲ್ಲ...’ಎಂದು ಕಲಬುರ್ಗಿಯಲ್ಲಿ ಹೇಳಿದ್ದಾರೆ. 

ಹಿಂದಿನ ಸರ್ಕಾರ ಬೀಳಿಸುವಲ್ಲಿ ಸಿದ್ದರಾಮಯ್ಯನವರ ಪಾತ್ರವಿದೆ ಎಂಬ ಕುಮಾರಸ್ವಾಮಿ ಹೇಳಿಗೆ ತಿರುಗೇಟು ನೀಡಿದ ಅವರು, 'ಸುಮ್ಮಸುಮ್ಮನೆ ಯಾರನ್ನೂ ತಾವು ಕೆಣಕೋದಿಲ್ಲ. ನನ್ನ ಮೇಲೆ ಟೀಕೆ ಮಾಡಿದ್ದಕ್ಕೆ ನಾನು ಉತ್ತರಿಸಿದ್ದೇನೆ. ನನ್ನ ಟೀಕೆಯಿಂದ ಅವರಿಗೆ ಮುಜುಗರವಾಗಿದ್ದರೆ ನಾನೇನು ಮಾಡಲಿ? ಸಿದ್ದರಾಮಯ್ಯ ಸರ್ಕಾರ ಬೀಳಿಸಿದರು ಅಂತಾರೆ, ಕುಣಿಯಲು ಬಾರದವರಿಗೆ ನೆಲ ಡೊಂಕು ಎಂಬಂತಿದೆ ಈ ಮಾತು' ಎಂದು ಸಿದ್ದರಾಮಯ್ಯ ಹೇಳಿದರು.

ಶಾಸಕರ ಕಷ್ಟ-ಸುಖ ಆಲಿಸಿ ಅವರ ವಿಶ್ವಾಸ ಗಳಿಸಬೇಕಿರುವುದು ಸಿಎಂ ಕೆಲಸ ಅಲ್ಲವೇ? ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಕುಳಿತು ಆಡಳಿತ ನಡೆಸಿದರೆ ಇದು ಸಾಧ್ಯವೇ? ಇದನ್ನೇ ನಾನು ಹೇಳಿದ್ದಕ್ಕೆ ವಿಲನ್‌ ಅಂತಾರೆ, ನಾನು ಯಾವತ್ತಿಗೂ ವಿಲನ್‌ ಅಲ್ಲವೇ ಅಲ್ಲ, ನನ್ನದೇನಿದ್ದರೂ ಹೀರೋ ಪಾತ್ರ, ನನ್ನ ಬಗ್ಗೆ ಜನ ಏನಂತಾರೆ ನೀವೇ ಕೇಳಿ ಎಂದು ಟಾಂಗ್ ನೀಡಿದ್ದಾರೆ. 

 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್