'ಹಿಂದಿನ ಸರ್ಕಾರ ಬೀಳಿಸೋದ್ರಲ್ಲಿ ನಾನು ವಿಲನ್ ಅಲ್ಲ, ನನ್ನದೇನಿದ್ರೂ ಹೀರೋ ಪಾತ್ರ'

'ಹಿಂದಿನ ಸರ್ಕಾರ ಬೀಳಿಸೋದ್ರಲ್ಲಿ ನಾನು ವಿಲನ್ ಅಲ್ಲ, ನನ್ನದೇನಿದ್ರೂ ಹೀರೋ ಪಾತ್ರ'

Suvarna News   | Asianet News
Published : Oct 27, 2020, 10:41 AM ISTUpdated : Oct 27, 2020, 10:54 AM IST

ಸಿದ್ದರಾಮಯ್ಯ ಡೈಲಾಗ್‌ಗಳು ಸಖತ್ ಪಂಚಿಂಗ್ ಆಗಿರುತ್ತದೆ. ಕಾಮಿಡಿಯೂ ಇರುತ್ತದೆ, ವ್ಯಂಗ್ಯವೂ ಇರುತ್ತದೆ.  ‘ನಾನು ಯಾವತ್ತೂ ಹೀರೋ... ವಿಲನ್‌ ಅಲ್ಲವೇ ಅಲ್ಲ...’ಎಂದು ಕಲಬುರ್ಗಿಯಲ್ಲಿ ಹೇಳಿದ್ದಾರೆ. 

ಬೆಂಗಳೂರು (ಅ. 27): ಸಿದ್ದರಾಮಯ್ಯ ಡೈಲಾಗ್‌ಗಳು ಸಖತ್ ಪಂಚಿಂಗ್ ಆಗಿರುತ್ತದೆ. ಕಾಮಿಡಿಯೂ ಇರುತ್ತದೆ, ವ್ಯಂಗ್ಯವೂ ಇರುತ್ತದೆ.  ‘ನಾನು ಯಾವತ್ತೂ ಹೀರೋ... ವಿಲನ್‌ ಅಲ್ಲವೇ ಅಲ್ಲ...’ಎಂದು ಕಲಬುರ್ಗಿಯಲ್ಲಿ ಹೇಳಿದ್ದಾರೆ. 

ಹಿಂದಿನ ಸರ್ಕಾರ ಬೀಳಿಸುವಲ್ಲಿ ಸಿದ್ದರಾಮಯ್ಯನವರ ಪಾತ್ರವಿದೆ ಎಂಬ ಕುಮಾರಸ್ವಾಮಿ ಹೇಳಿಗೆ ತಿರುಗೇಟು ನೀಡಿದ ಅವರು, 'ಸುಮ್ಮಸುಮ್ಮನೆ ಯಾರನ್ನೂ ತಾವು ಕೆಣಕೋದಿಲ್ಲ. ನನ್ನ ಮೇಲೆ ಟೀಕೆ ಮಾಡಿದ್ದಕ್ಕೆ ನಾನು ಉತ್ತರಿಸಿದ್ದೇನೆ. ನನ್ನ ಟೀಕೆಯಿಂದ ಅವರಿಗೆ ಮುಜುಗರವಾಗಿದ್ದರೆ ನಾನೇನು ಮಾಡಲಿ? ಸಿದ್ದರಾಮಯ್ಯ ಸರ್ಕಾರ ಬೀಳಿಸಿದರು ಅಂತಾರೆ, ಕುಣಿಯಲು ಬಾರದವರಿಗೆ ನೆಲ ಡೊಂಕು ಎಂಬಂತಿದೆ ಈ ಮಾತು' ಎಂದು ಸಿದ್ದರಾಮಯ್ಯ ಹೇಳಿದರು.

ಶಾಸಕರ ಕಷ್ಟ-ಸುಖ ಆಲಿಸಿ ಅವರ ವಿಶ್ವಾಸ ಗಳಿಸಬೇಕಿರುವುದು ಸಿಎಂ ಕೆಲಸ ಅಲ್ಲವೇ? ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಕುಳಿತು ಆಡಳಿತ ನಡೆಸಿದರೆ ಇದು ಸಾಧ್ಯವೇ? ಇದನ್ನೇ ನಾನು ಹೇಳಿದ್ದಕ್ಕೆ ವಿಲನ್‌ ಅಂತಾರೆ, ನಾನು ಯಾವತ್ತಿಗೂ ವಿಲನ್‌ ಅಲ್ಲವೇ ಅಲ್ಲ, ನನ್ನದೇನಿದ್ದರೂ ಹೀರೋ ಪಾತ್ರ, ನನ್ನ ಬಗ್ಗೆ ಜನ ಏನಂತಾರೆ ನೀವೇ ಕೇಳಿ ಎಂದು ಟಾಂಗ್ ನೀಡಿದ್ದಾರೆ. 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?