'ಹಿಂದಿನ ಸರ್ಕಾರ ಬೀಳಿಸೋದ್ರಲ್ಲಿ ನಾನು ವಿಲನ್ ಅಲ್ಲ, ನನ್ನದೇನಿದ್ರೂ ಹೀರೋ ಪಾತ್ರ'

'ಹಿಂದಿನ ಸರ್ಕಾರ ಬೀಳಿಸೋದ್ರಲ್ಲಿ ನಾನು ವಿಲನ್ ಅಲ್ಲ, ನನ್ನದೇನಿದ್ರೂ ಹೀರೋ ಪಾತ್ರ'

Suvarna News   | Asianet News
Published : Oct 27, 2020, 10:41 AM ISTUpdated : Oct 27, 2020, 10:54 AM IST

ಸಿದ್ದರಾಮಯ್ಯ ಡೈಲಾಗ್‌ಗಳು ಸಖತ್ ಪಂಚಿಂಗ್ ಆಗಿರುತ್ತದೆ. ಕಾಮಿಡಿಯೂ ಇರುತ್ತದೆ, ವ್ಯಂಗ್ಯವೂ ಇರುತ್ತದೆ.  ‘ನಾನು ಯಾವತ್ತೂ ಹೀರೋ... ವಿಲನ್‌ ಅಲ್ಲವೇ ಅಲ್ಲ...’ಎಂದು ಕಲಬುರ್ಗಿಯಲ್ಲಿ ಹೇಳಿದ್ದಾರೆ. 

ಬೆಂಗಳೂರು (ಅ. 27): ಸಿದ್ದರಾಮಯ್ಯ ಡೈಲಾಗ್‌ಗಳು ಸಖತ್ ಪಂಚಿಂಗ್ ಆಗಿರುತ್ತದೆ. ಕಾಮಿಡಿಯೂ ಇರುತ್ತದೆ, ವ್ಯಂಗ್ಯವೂ ಇರುತ್ತದೆ.  ‘ನಾನು ಯಾವತ್ತೂ ಹೀರೋ... ವಿಲನ್‌ ಅಲ್ಲವೇ ಅಲ್ಲ...’ಎಂದು ಕಲಬುರ್ಗಿಯಲ್ಲಿ ಹೇಳಿದ್ದಾರೆ. 

ಹಿಂದಿನ ಸರ್ಕಾರ ಬೀಳಿಸುವಲ್ಲಿ ಸಿದ್ದರಾಮಯ್ಯನವರ ಪಾತ್ರವಿದೆ ಎಂಬ ಕುಮಾರಸ್ವಾಮಿ ಹೇಳಿಗೆ ತಿರುಗೇಟು ನೀಡಿದ ಅವರು, 'ಸುಮ್ಮಸುಮ್ಮನೆ ಯಾರನ್ನೂ ತಾವು ಕೆಣಕೋದಿಲ್ಲ. ನನ್ನ ಮೇಲೆ ಟೀಕೆ ಮಾಡಿದ್ದಕ್ಕೆ ನಾನು ಉತ್ತರಿಸಿದ್ದೇನೆ. ನನ್ನ ಟೀಕೆಯಿಂದ ಅವರಿಗೆ ಮುಜುಗರವಾಗಿದ್ದರೆ ನಾನೇನು ಮಾಡಲಿ? ಸಿದ್ದರಾಮಯ್ಯ ಸರ್ಕಾರ ಬೀಳಿಸಿದರು ಅಂತಾರೆ, ಕುಣಿಯಲು ಬಾರದವರಿಗೆ ನೆಲ ಡೊಂಕು ಎಂಬಂತಿದೆ ಈ ಮಾತು' ಎಂದು ಸಿದ್ದರಾಮಯ್ಯ ಹೇಳಿದರು.

ಶಾಸಕರ ಕಷ್ಟ-ಸುಖ ಆಲಿಸಿ ಅವರ ವಿಶ್ವಾಸ ಗಳಿಸಬೇಕಿರುವುದು ಸಿಎಂ ಕೆಲಸ ಅಲ್ಲವೇ? ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಕುಳಿತು ಆಡಳಿತ ನಡೆಸಿದರೆ ಇದು ಸಾಧ್ಯವೇ? ಇದನ್ನೇ ನಾನು ಹೇಳಿದ್ದಕ್ಕೆ ವಿಲನ್‌ ಅಂತಾರೆ, ನಾನು ಯಾವತ್ತಿಗೂ ವಿಲನ್‌ ಅಲ್ಲವೇ ಅಲ್ಲ, ನನ್ನದೇನಿದ್ದರೂ ಹೀರೋ ಪಾತ್ರ, ನನ್ನ ಬಗ್ಗೆ ಜನ ಏನಂತಾರೆ ನೀವೇ ಕೇಳಿ ಎಂದು ಟಾಂಗ್ ನೀಡಿದ್ದಾರೆ. 

 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!