Karnataka Power Tariff: ದರ ಏರಿಕೆ ವಿರೋಧಿಸಿದ ಸಿದ್ದರಾಮಯ್ಯ

Karnataka Power Tariff: ದರ ಏರಿಕೆ ವಿರೋಧಿಸಿದ ಸಿದ್ದರಾಮಯ್ಯ

Published : Jan 22, 2022, 08:23 PM IST

ಯಾವುದೇ ಕಾರಣಕ್ಕೂ ವಿದ್ಯುತ್ ದರ , ಕುಡಿಯುವ ನೀರಿನ ದರ ಏರಿಕೆ ಮಾಡಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು(ಜ.22): ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಇಂಧನ ಸಚಿವರು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ವಿದ್ಯುತ್ ದರ , ಕುಡಿಯುವ ನೀರಿನ ದರ ಏರಿಕೆ ಮಾಡಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವಾರಾಂತ್ಯ ಕರ್ಫ್ಯೂ ವಾಪಸ್ ಪಡೆದಿದ್ದಾರೆ ಈಗ ತೆರಿಗೆ ಹೆಚ್ಚಿಸುವುದು ಸರಿಯಲ್ಲ. ಕಾರ್ಪೋರೇಟ್ ಸಂಸ್ಥೆಗಳ ಮೇಲೆ ತೆರಿಗೆ ಹಾಕಿ. ಜನಸಾಮಾನ್ಯರ ಮೇಲೆ ಅಲ್ಲ. ಕೊರೊನಾದಿಂದ ಈಗಾಗಲೇ ಜನರ ಜೀವನ ನಿರ್ವಹಣೆ ಕಷ್ಟವಾಗಿದೆ.

Karnataka Politics ಯಾಕ್ ನೀನ್ ಸೋತಿಲ್ವಾ, ನಿಮ್ಮಪ್ಪ ಸೋತಿಲ್ವಾ, ನಿನ್ ಮಗ ಸೋತಿಲ್ವಾ, ಎಚ್‌ಡಿಕೆಗೆ ಸಿದ್ದು ಗುದ್ದು

ಸಣ್ಣಪುಟ್ಟ ಆದಾಯ ಇರುವವರು ಜೀವನಕ್ಕೆ ಏನು ಮಾಡಬೇಕು. ವಿದ್ಯುತ್ ದರ ಎರಡನೇ ಸಲ ಏರಿಕೆ ಮಾಡಿದ್ದಾರೆ. ನೀರಿನ ದರ ಏರಿಸಿದ್ದಾರೆ, ಮನೆ ತೆರಿಗೆ ಹೆಚ್ಚಿಸಿದ್ದಾರೆ. ಬಹಳಷ್ಟು ಜನರು ದಿನನಿತ್ಯ ವ್ಯಾಪಾರ ಮಾಡಿ ಬಂದು ಅದರಲ್ಲಿ  ಬಂದಂತಹ ಆದಾಯವನ್ನೇ ದಿನವೊಂದಕ್ಕೆ  ಖರ್ಚು ಮಾಡಿ ಜೀವನ ಮಾಡುವವರಾಗಿದ್ದಾರೆ. ಇವರೆಲ್ಲ ಎಲ್ಲಿಂದ ಇಷ್ಟೊಂದು ಏರಿಕೆಯಾದ ಬಿಲ್ ಕಟ್ಟುತ್ತಾರೆ ಎಂದು ಪ್ರಶ್ನಿಸಿದ್ದು, ದರ ಏರಿಕೆ ಮಾಡಬಾರದು ಎಂದಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more