Karnataka Power Tariff: ದರ ಏರಿಕೆ ವಿರೋಧಿಸಿದ ಸಿದ್ದರಾಮಯ್ಯ

Karnataka Power Tariff: ದರ ಏರಿಕೆ ವಿರೋಧಿಸಿದ ಸಿದ್ದರಾಮಯ್ಯ

Published : Jan 22, 2022, 08:23 PM IST

ಯಾವುದೇ ಕಾರಣಕ್ಕೂ ವಿದ್ಯುತ್ ದರ , ಕುಡಿಯುವ ನೀರಿನ ದರ ಏರಿಕೆ ಮಾಡಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು(ಜ.22): ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಇಂಧನ ಸಚಿವರು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ವಿದ್ಯುತ್ ದರ , ಕುಡಿಯುವ ನೀರಿನ ದರ ಏರಿಕೆ ಮಾಡಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವಾರಾಂತ್ಯ ಕರ್ಫ್ಯೂ ವಾಪಸ್ ಪಡೆದಿದ್ದಾರೆ ಈಗ ತೆರಿಗೆ ಹೆಚ್ಚಿಸುವುದು ಸರಿಯಲ್ಲ. ಕಾರ್ಪೋರೇಟ್ ಸಂಸ್ಥೆಗಳ ಮೇಲೆ ತೆರಿಗೆ ಹಾಕಿ. ಜನಸಾಮಾನ್ಯರ ಮೇಲೆ ಅಲ್ಲ. ಕೊರೊನಾದಿಂದ ಈಗಾಗಲೇ ಜನರ ಜೀವನ ನಿರ್ವಹಣೆ ಕಷ್ಟವಾಗಿದೆ.

Karnataka Politics ಯಾಕ್ ನೀನ್ ಸೋತಿಲ್ವಾ, ನಿಮ್ಮಪ್ಪ ಸೋತಿಲ್ವಾ, ನಿನ್ ಮಗ ಸೋತಿಲ್ವಾ, ಎಚ್‌ಡಿಕೆಗೆ ಸಿದ್ದು ಗುದ್ದು

ಸಣ್ಣಪುಟ್ಟ ಆದಾಯ ಇರುವವರು ಜೀವನಕ್ಕೆ ಏನು ಮಾಡಬೇಕು. ವಿದ್ಯುತ್ ದರ ಎರಡನೇ ಸಲ ಏರಿಕೆ ಮಾಡಿದ್ದಾರೆ. ನೀರಿನ ದರ ಏರಿಸಿದ್ದಾರೆ, ಮನೆ ತೆರಿಗೆ ಹೆಚ್ಚಿಸಿದ್ದಾರೆ. ಬಹಳಷ್ಟು ಜನರು ದಿನನಿತ್ಯ ವ್ಯಾಪಾರ ಮಾಡಿ ಬಂದು ಅದರಲ್ಲಿ  ಬಂದಂತಹ ಆದಾಯವನ್ನೇ ದಿನವೊಂದಕ್ಕೆ  ಖರ್ಚು ಮಾಡಿ ಜೀವನ ಮಾಡುವವರಾಗಿದ್ದಾರೆ. ಇವರೆಲ್ಲ ಎಲ್ಲಿಂದ ಇಷ್ಟೊಂದು ಏರಿಕೆಯಾದ ಬಿಲ್ ಕಟ್ಟುತ್ತಾರೆ ಎಂದು ಪ್ರಶ್ನಿಸಿದ್ದು, ದರ ಏರಿಕೆ ಮಾಡಬಾರದು ಎಂದಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more