Karnataka Power Tariff: ದರ ಏರಿಕೆ ವಿರೋಧಿಸಿದ ಸಿದ್ದರಾಮಯ್ಯ

Karnataka Power Tariff: ದರ ಏರಿಕೆ ವಿರೋಧಿಸಿದ ಸಿದ್ದರಾಮಯ್ಯ

Published : Jan 22, 2022, 08:23 PM IST

ಯಾವುದೇ ಕಾರಣಕ್ಕೂ ವಿದ್ಯುತ್ ದರ , ಕುಡಿಯುವ ನೀರಿನ ದರ ಏರಿಕೆ ಮಾಡಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು(ಜ.22): ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಇಂಧನ ಸಚಿವರು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ವಿದ್ಯುತ್ ದರ , ಕುಡಿಯುವ ನೀರಿನ ದರ ಏರಿಕೆ ಮಾಡಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವಾರಾಂತ್ಯ ಕರ್ಫ್ಯೂ ವಾಪಸ್ ಪಡೆದಿದ್ದಾರೆ ಈಗ ತೆರಿಗೆ ಹೆಚ್ಚಿಸುವುದು ಸರಿಯಲ್ಲ. ಕಾರ್ಪೋರೇಟ್ ಸಂಸ್ಥೆಗಳ ಮೇಲೆ ತೆರಿಗೆ ಹಾಕಿ. ಜನಸಾಮಾನ್ಯರ ಮೇಲೆ ಅಲ್ಲ. ಕೊರೊನಾದಿಂದ ಈಗಾಗಲೇ ಜನರ ಜೀವನ ನಿರ್ವಹಣೆ ಕಷ್ಟವಾಗಿದೆ.

Karnataka Politics ಯಾಕ್ ನೀನ್ ಸೋತಿಲ್ವಾ, ನಿಮ್ಮಪ್ಪ ಸೋತಿಲ್ವಾ, ನಿನ್ ಮಗ ಸೋತಿಲ್ವಾ, ಎಚ್‌ಡಿಕೆಗೆ ಸಿದ್ದು ಗುದ್ದು

ಸಣ್ಣಪುಟ್ಟ ಆದಾಯ ಇರುವವರು ಜೀವನಕ್ಕೆ ಏನು ಮಾಡಬೇಕು. ವಿದ್ಯುತ್ ದರ ಎರಡನೇ ಸಲ ಏರಿಕೆ ಮಾಡಿದ್ದಾರೆ. ನೀರಿನ ದರ ಏರಿಸಿದ್ದಾರೆ, ಮನೆ ತೆರಿಗೆ ಹೆಚ್ಚಿಸಿದ್ದಾರೆ. ಬಹಳಷ್ಟು ಜನರು ದಿನನಿತ್ಯ ವ್ಯಾಪಾರ ಮಾಡಿ ಬಂದು ಅದರಲ್ಲಿ  ಬಂದಂತಹ ಆದಾಯವನ್ನೇ ದಿನವೊಂದಕ್ಕೆ  ಖರ್ಚು ಮಾಡಿ ಜೀವನ ಮಾಡುವವರಾಗಿದ್ದಾರೆ. ಇವರೆಲ್ಲ ಎಲ್ಲಿಂದ ಇಷ್ಟೊಂದು ಏರಿಕೆಯಾದ ಬಿಲ್ ಕಟ್ಟುತ್ತಾರೆ ಎಂದು ಪ್ರಶ್ನಿಸಿದ್ದು, ದರ ಏರಿಕೆ ಮಾಡಬಾರದು ಎಂದಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more