Karnataka Power Tariff: ದರ ಏರಿಕೆ ವಿರೋಧಿಸಿದ ಸಿದ್ದರಾಮಯ್ಯ

Karnataka Power Tariff: ದರ ಏರಿಕೆ ವಿರೋಧಿಸಿದ ಸಿದ್ದರಾಮಯ್ಯ

Published : Jan 22, 2022, 08:23 PM IST

ಯಾವುದೇ ಕಾರಣಕ್ಕೂ ವಿದ್ಯುತ್ ದರ , ಕುಡಿಯುವ ನೀರಿನ ದರ ಏರಿಕೆ ಮಾಡಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು(ಜ.22): ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಇಂಧನ ಸಚಿವರು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ವಿದ್ಯುತ್ ದರ , ಕುಡಿಯುವ ನೀರಿನ ದರ ಏರಿಕೆ ಮಾಡಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವಾರಾಂತ್ಯ ಕರ್ಫ್ಯೂ ವಾಪಸ್ ಪಡೆದಿದ್ದಾರೆ ಈಗ ತೆರಿಗೆ ಹೆಚ್ಚಿಸುವುದು ಸರಿಯಲ್ಲ. ಕಾರ್ಪೋರೇಟ್ ಸಂಸ್ಥೆಗಳ ಮೇಲೆ ತೆರಿಗೆ ಹಾಕಿ. ಜನಸಾಮಾನ್ಯರ ಮೇಲೆ ಅಲ್ಲ. ಕೊರೊನಾದಿಂದ ಈಗಾಗಲೇ ಜನರ ಜೀವನ ನಿರ್ವಹಣೆ ಕಷ್ಟವಾಗಿದೆ.

Karnataka Politics ಯಾಕ್ ನೀನ್ ಸೋತಿಲ್ವಾ, ನಿಮ್ಮಪ್ಪ ಸೋತಿಲ್ವಾ, ನಿನ್ ಮಗ ಸೋತಿಲ್ವಾ, ಎಚ್‌ಡಿಕೆಗೆ ಸಿದ್ದು ಗುದ್ದು

ಸಣ್ಣಪುಟ್ಟ ಆದಾಯ ಇರುವವರು ಜೀವನಕ್ಕೆ ಏನು ಮಾಡಬೇಕು. ವಿದ್ಯುತ್ ದರ ಎರಡನೇ ಸಲ ಏರಿಕೆ ಮಾಡಿದ್ದಾರೆ. ನೀರಿನ ದರ ಏರಿಸಿದ್ದಾರೆ, ಮನೆ ತೆರಿಗೆ ಹೆಚ್ಚಿಸಿದ್ದಾರೆ. ಬಹಳಷ್ಟು ಜನರು ದಿನನಿತ್ಯ ವ್ಯಾಪಾರ ಮಾಡಿ ಬಂದು ಅದರಲ್ಲಿ  ಬಂದಂತಹ ಆದಾಯವನ್ನೇ ದಿನವೊಂದಕ್ಕೆ  ಖರ್ಚು ಮಾಡಿ ಜೀವನ ಮಾಡುವವರಾಗಿದ್ದಾರೆ. ಇವರೆಲ್ಲ ಎಲ್ಲಿಂದ ಇಷ್ಟೊಂದು ಏರಿಕೆಯಾದ ಬಿಲ್ ಕಟ್ಟುತ್ತಾರೆ ಎಂದು ಪ್ರಶ್ನಿಸಿದ್ದು, ದರ ಏರಿಕೆ ಮಾಡಬಾರದು ಎಂದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more