ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

Published : Apr 18, 2022, 06:50 PM IST

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಈಶ್ವರಪ್ಪನವರ ಮೇಲೆ ಸಾಫ್ಟ್ ಕಾರ್ನರ್ ತೋರಿದ್ದಾರೆ. ಇನ್ನು ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ  ಕಿಡಿಕಾರಿದ್ದಾರೆ.

ಮಂಡ್ಯ, (ಏ.18): ಗುತ್ತಿಗೆದಾರ ಸಂತೋಷ್ ಪಾಟೀಲ್ ಎನ್ನುವರು ಈಶ್ವರಪ್ಪನವರ ಹೆಸರು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಅಲ್ಲದೇ ಈಶ್ವರಪ್ಪನವರ ಸಚಿವ ಸ್ಥಾನವನ್ನು ಬಲಿಪಡೆದುಕೊಂಡಿದೆ. ಆದ್ರೂ ಕಾಂಗ್ರೆಸ್ ತನ್ನ ಪಟ್ಟು ಬಿಡದೇ ಈಶ್ವರಪ್ಪ ಅವರನ್ನು ಬಂಧಸಲೇಬೇಕು ಎಂದು ಪ್ರತಿಭಟನೆಗಳನ್ನ ಮಾಡುತ್ತಲೇ ಇದೆ. 

Hubballi Riot: ಕಿಡಿಗೇಡಿಗಳನ್ನ ಬಿಡ್ಬೇಡಿ, ಅಮಾಯಕರಿಗೆ ತೊಂದ್ರೆ ಕೊಡ್ಬೇಡಿ ಎಂದ ಎಚ್‌ಡಿಕೆ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಈಶ್ವರಪ್ಪನವರ ಮೇಲೆ ಸಾಫ್ಟ್ ಕಾರ್ನರ್ ತೋರಿದ್ದಾರೆ. ಇನ್ನು ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ  ಕಿಡಿಕಾರಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more