ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

Published : Apr 18, 2022, 06:50 PM IST

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಈಶ್ವರಪ್ಪನವರ ಮೇಲೆ ಸಾಫ್ಟ್ ಕಾರ್ನರ್ ತೋರಿದ್ದಾರೆ. ಇನ್ನು ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ  ಕಿಡಿಕಾರಿದ್ದಾರೆ.

ಮಂಡ್ಯ, (ಏ.18): ಗುತ್ತಿಗೆದಾರ ಸಂತೋಷ್ ಪಾಟೀಲ್ ಎನ್ನುವರು ಈಶ್ವರಪ್ಪನವರ ಹೆಸರು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಅಲ್ಲದೇ ಈಶ್ವರಪ್ಪನವರ ಸಚಿವ ಸ್ಥಾನವನ್ನು ಬಲಿಪಡೆದುಕೊಂಡಿದೆ. ಆದ್ರೂ ಕಾಂಗ್ರೆಸ್ ತನ್ನ ಪಟ್ಟು ಬಿಡದೇ ಈಶ್ವರಪ್ಪ ಅವರನ್ನು ಬಂಧಸಲೇಬೇಕು ಎಂದು ಪ್ರತಿಭಟನೆಗಳನ್ನ ಮಾಡುತ್ತಲೇ ಇದೆ. 

Hubballi Riot: ಕಿಡಿಗೇಡಿಗಳನ್ನ ಬಿಡ್ಬೇಡಿ, ಅಮಾಯಕರಿಗೆ ತೊಂದ್ರೆ ಕೊಡ್ಬೇಡಿ ಎಂದ ಎಚ್‌ಡಿಕೆ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಈಶ್ವರಪ್ಪನವರ ಮೇಲೆ ಸಾಫ್ಟ್ ಕಾರ್ನರ್ ತೋರಿದ್ದಾರೆ. ಇನ್ನು ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ  ಕಿಡಿಕಾರಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more