ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

Published : Apr 18, 2022, 06:50 PM IST

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಈಶ್ವರಪ್ಪನವರ ಮೇಲೆ ಸಾಫ್ಟ್ ಕಾರ್ನರ್ ತೋರಿದ್ದಾರೆ. ಇನ್ನು ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ  ಕಿಡಿಕಾರಿದ್ದಾರೆ.

ಮಂಡ್ಯ, (ಏ.18): ಗುತ್ತಿಗೆದಾರ ಸಂತೋಷ್ ಪಾಟೀಲ್ ಎನ್ನುವರು ಈಶ್ವರಪ್ಪನವರ ಹೆಸರು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಅಲ್ಲದೇ ಈಶ್ವರಪ್ಪನವರ ಸಚಿವ ಸ್ಥಾನವನ್ನು ಬಲಿಪಡೆದುಕೊಂಡಿದೆ. ಆದ್ರೂ ಕಾಂಗ್ರೆಸ್ ತನ್ನ ಪಟ್ಟು ಬಿಡದೇ ಈಶ್ವರಪ್ಪ ಅವರನ್ನು ಬಂಧಸಲೇಬೇಕು ಎಂದು ಪ್ರತಿಭಟನೆಗಳನ್ನ ಮಾಡುತ್ತಲೇ ಇದೆ. 

Hubballi Riot: ಕಿಡಿಗೇಡಿಗಳನ್ನ ಬಿಡ್ಬೇಡಿ, ಅಮಾಯಕರಿಗೆ ತೊಂದ್ರೆ ಕೊಡ್ಬೇಡಿ ಎಂದ ಎಚ್‌ಡಿಕೆ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಈಶ್ವರಪ್ಪನವರ ಮೇಲೆ ಸಾಫ್ಟ್ ಕಾರ್ನರ್ ತೋರಿದ್ದಾರೆ. ಇನ್ನು ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ  ಕಿಡಿಕಾರಿದ್ದಾರೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more