ನಕಲಿ ದೇಶಪ್ರೇಮಿಗಳ ಬಾಯಿ ಮುಚ್ಚಿಸಬೇಕಿದೆ: RSS ವಿರುದ್ಧ ಗುಡುಗಿದ ಸಿದ್ದರಾಮಯ್ಯ

ನಕಲಿ ದೇಶಪ್ರೇಮಿಗಳ ಬಾಯಿ ಮುಚ್ಚಿಸಬೇಕಿದೆ: RSS ವಿರುದ್ಧ ಗುಡುಗಿದ ಸಿದ್ದರಾಮಯ್ಯ

Published : Aug 09, 2022, 05:44 PM IST

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ಹರ್ ಘರ್ ತಿರಂಗ'ಕ್ಕೆ ಕರೆ ಕೊಟ್ಟಿದ್ದಾರೆ. ಹಿನ್ನೆಯಲ್ಲಿ ರಾಜ್ಯದಲ್ಲೂ ಸಹ ಬಿಜೆಪಿ ನಾಯಕರು ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ಅಭಿಯಾನ ಮಾಡುತ್ತಿದ್ದಾರೆ. ಆದ್ರೆ, ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

ಬೆಂಗಳೂರು, (ಆಗಸ್ಟ್.09): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ಹರ್ ಘರ್ ತಿರಂಗ'ಕ್ಕೆ ಕರೆ ಕೊಟ್ಟಿದ್ದಾರೆ. ಹಿನ್ನೆಯಲ್ಲಿ ರಾಜ್ಯದಲ್ಲೂ ಸಹ ಬಿಜೆಪಿ ನಾಯಕರು ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ಅಭಿಯಾನ ಮಾಡುತ್ತಿದ್ದಾರೆ.

ಬಿಜೆಪಿಯವರು ತ್ರಿವರ್ಣಧ್ವಜಕ್ಕೆ ಗೌರವ ಕೊಡುವವರಲ್ಲ: ಸಿದ್ದರಾಮಯ್ಯ

ಆದ್ರೆ, ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಆರ್‌ಎಸ್‌ಎಸ್‌ ಕಚೇರಿಯಲ್ಲಿ ನಮ್ಮ ದೇಶದ ತ್ರಿವರ್ಣ ಧ್ವಜ ಹಾರಿಸಲ್ಲ.  ಇದೇ ಗೋಲ್ವಾಲ್ಕರ್, ಸಾರ್ವಕರ್ ತ್ರಿವರ್ಣ ಧ್ವಜವನ್ನು ವಿರೋಧ ಮಾಡಿದವರು. ಈಗ ಹರ್ ಘರ್ ತಿರಂಗ ಎಂದು ನಕಲಿ ದೇಶಪ್ರೇಮ ಎಂದು ಆರ್‌ಎಸ್‌ಎಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more