ಸಿದ್ದರಾಮಯ್ಯ ದಲಿತ ವಿರೋಧಿ ಸಿಎಂ: ಛಲವಾದಿ ನಾರಾಯಣಸ್ವಾಮಿ

ಸಿದ್ದರಾಮಯ್ಯ ದಲಿತ ವಿರೋಧಿ ಸಿಎಂ: ಛಲವಾದಿ ನಾರಾಯಣಸ್ವಾಮಿ

Published : Jul 24, 2023, 07:33 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕಚೇರಿಗೆ ನೇಮಕ ಮಾಡಿಕೊಂಡ 250 ಜನ ಸದಸ್ಯರಲ್ಲಿ ಒಬ್ಬರೇ ಒಬ್ಬ ದಲಿತ ವ್ಯಕ್ತಿಯಿಲ್ಲ. ಅವರು ದಲಿತ ವಿರೋಧಿ ಸಿಎಂ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು (ಜು.24): ಸಿದ್ದರಾಮಯ್ಯ ಕಚೇರಿಗೆ ಮೊನ್ನೆ ಸಿಬ್ಬಂದಿ ನೇಮಕ‌ ಮಾಡಿಕೊಂಡಿದ್ದಾರೆ. 250 ಜನರ ನೇಮಕ ಆಗಿದೆ. ಒಬ್ಬರೂ ಅದರಲ್ಲಿ ದಲಿತರಿಲ್ಲ. ನೀವು ರಾಜೀನಾಮೆ ಕೊಟ್ಟು ಒಬ್ಬ ದಲಿತರನ್ನ ಮುಖ್ಯಮಂತ್ರಿಯನ್ನಾಗಿ ಮಾಡಿ. ನಿಮ್ಮ ಹೆಸರು ಚರಿತ್ರೆಯಲ್ಲಿ ಉಳಿಯುತ್ತದೆ. ರಾಜ್ಯದ ಕಾಂಗ್ರೆಸ್‌ ನಾಯಕರಾದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರರಿಗೋ ಅಥವಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೋ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಿ ಎಂದು ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ತಾಕೀತು ಮಾಡಿದ್ದಾರೆ.

ಈ ಹಿಂದೆ ಮತ್ತೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ಹೇಳಿದ ಸಿದ್ದರಾಮಯ್ಯ ‌ಮತ್ತೆ ಸ್ಪರ್ಧಿಸಿದರು. ಈ ಹಿಂದೆ‌ ಮೊಯ್ಲಿ‌ಅವರ ಅವಧಿಯಲ್ಲಿ‌ ಬಸವಲಿಂಗಪ್ಪ ಅವರನ್ನ ಮಂತ್ರಿ ಕೂಡ ಮಾಡಲಿಲ್ಲ. ಬ್ರೈನ್‌ ಹ್ಯಾಮೆರೆಜ್ ಹಾಗಿ‌‌ ಹೋಗಿಬಿಟ್ಟರು. ದಲಿತರ ಉದ್ಧಾರಕ್ಕಾಗಿ ಇಟ್ಟಿರುವ ಹಣ‌ ಅವರಿಗೇ ನೀಡಬೇಕು. ವರುಣಾ ಕ್ಷೇತ್ರದ ಜನರನ್ನೇ ಸಿದ್ದರಾಮಯ್ಯ ಕಚೇರಿಗೆ ಔಟ್ ಸೋರ್ಸ್ ನಲ್ಲಿ ಕೆಲಸಕ್ಕೆ ತಗೊಂಡಿದಾರೆ. ಆದರೆ ಅದರಲ್ಲಿ ಇಬ್ಬರೂ ಎಸ್ ಸಿಗಳು ಇಲ್ಲ. ಸಿದ್ದರಾಮಯ್ಯ ದಲಿತ ವಿರೋಧಿ ಸಿಎಂ ಆಗಿದ್ದಾರೆ ಎಂದು ಹೇಳಿದರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more