ಸಿದ್ದರಾಮಯ್ಯ ದಲಿತ ವಿರೋಧಿ ಸಿಎಂ: ಛಲವಾದಿ ನಾರಾಯಣಸ್ವಾಮಿ

ಸಿದ್ದರಾಮಯ್ಯ ದಲಿತ ವಿರೋಧಿ ಸಿಎಂ: ಛಲವಾದಿ ನಾರಾಯಣಸ್ವಾಮಿ

Published : Jul 24, 2023, 07:33 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕಚೇರಿಗೆ ನೇಮಕ ಮಾಡಿಕೊಂಡ 250 ಜನ ಸದಸ್ಯರಲ್ಲಿ ಒಬ್ಬರೇ ಒಬ್ಬ ದಲಿತ ವ್ಯಕ್ತಿಯಿಲ್ಲ. ಅವರು ದಲಿತ ವಿರೋಧಿ ಸಿಎಂ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು (ಜು.24): ಸಿದ್ದರಾಮಯ್ಯ ಕಚೇರಿಗೆ ಮೊನ್ನೆ ಸಿಬ್ಬಂದಿ ನೇಮಕ‌ ಮಾಡಿಕೊಂಡಿದ್ದಾರೆ. 250 ಜನರ ನೇಮಕ ಆಗಿದೆ. ಒಬ್ಬರೂ ಅದರಲ್ಲಿ ದಲಿತರಿಲ್ಲ. ನೀವು ರಾಜೀನಾಮೆ ಕೊಟ್ಟು ಒಬ್ಬ ದಲಿತರನ್ನ ಮುಖ್ಯಮಂತ್ರಿಯನ್ನಾಗಿ ಮಾಡಿ. ನಿಮ್ಮ ಹೆಸರು ಚರಿತ್ರೆಯಲ್ಲಿ ಉಳಿಯುತ್ತದೆ. ರಾಜ್ಯದ ಕಾಂಗ್ರೆಸ್‌ ನಾಯಕರಾದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರರಿಗೋ ಅಥವಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೋ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಿ ಎಂದು ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ತಾಕೀತು ಮಾಡಿದ್ದಾರೆ.

ಈ ಹಿಂದೆ ಮತ್ತೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ಹೇಳಿದ ಸಿದ್ದರಾಮಯ್ಯ ‌ಮತ್ತೆ ಸ್ಪರ್ಧಿಸಿದರು. ಈ ಹಿಂದೆ‌ ಮೊಯ್ಲಿ‌ಅವರ ಅವಧಿಯಲ್ಲಿ‌ ಬಸವಲಿಂಗಪ್ಪ ಅವರನ್ನ ಮಂತ್ರಿ ಕೂಡ ಮಾಡಲಿಲ್ಲ. ಬ್ರೈನ್‌ ಹ್ಯಾಮೆರೆಜ್ ಹಾಗಿ‌‌ ಹೋಗಿಬಿಟ್ಟರು. ದಲಿತರ ಉದ್ಧಾರಕ್ಕಾಗಿ ಇಟ್ಟಿರುವ ಹಣ‌ ಅವರಿಗೇ ನೀಡಬೇಕು. ವರುಣಾ ಕ್ಷೇತ್ರದ ಜನರನ್ನೇ ಸಿದ್ದರಾಮಯ್ಯ ಕಚೇರಿಗೆ ಔಟ್ ಸೋರ್ಸ್ ನಲ್ಲಿ ಕೆಲಸಕ್ಕೆ ತಗೊಂಡಿದಾರೆ. ಆದರೆ ಅದರಲ್ಲಿ ಇಬ್ಬರೂ ಎಸ್ ಸಿಗಳು ಇಲ್ಲ. ಸಿದ್ದರಾಮಯ್ಯ ದಲಿತ ವಿರೋಧಿ ಸಿಎಂ ಆಗಿದ್ದಾರೆ ಎಂದು ಹೇಳಿದರು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more