ಸಿದ್ದರಾಮಯ್ಯ ದಲಿತ ವಿರೋಧಿ ಸಿಎಂ: ಛಲವಾದಿ ನಾರಾಯಣಸ್ವಾಮಿ

ಸಿದ್ದರಾಮಯ್ಯ ದಲಿತ ವಿರೋಧಿ ಸಿಎಂ: ಛಲವಾದಿ ನಾರಾಯಣಸ್ವಾಮಿ

Published : Jul 24, 2023, 07:33 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕಚೇರಿಗೆ ನೇಮಕ ಮಾಡಿಕೊಂಡ 250 ಜನ ಸದಸ್ಯರಲ್ಲಿ ಒಬ್ಬರೇ ಒಬ್ಬ ದಲಿತ ವ್ಯಕ್ತಿಯಿಲ್ಲ. ಅವರು ದಲಿತ ವಿರೋಧಿ ಸಿಎಂ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು (ಜು.24): ಸಿದ್ದರಾಮಯ್ಯ ಕಚೇರಿಗೆ ಮೊನ್ನೆ ಸಿಬ್ಬಂದಿ ನೇಮಕ‌ ಮಾಡಿಕೊಂಡಿದ್ದಾರೆ. 250 ಜನರ ನೇಮಕ ಆಗಿದೆ. ಒಬ್ಬರೂ ಅದರಲ್ಲಿ ದಲಿತರಿಲ್ಲ. ನೀವು ರಾಜೀನಾಮೆ ಕೊಟ್ಟು ಒಬ್ಬ ದಲಿತರನ್ನ ಮುಖ್ಯಮಂತ್ರಿಯನ್ನಾಗಿ ಮಾಡಿ. ನಿಮ್ಮ ಹೆಸರು ಚರಿತ್ರೆಯಲ್ಲಿ ಉಳಿಯುತ್ತದೆ. ರಾಜ್ಯದ ಕಾಂಗ್ರೆಸ್‌ ನಾಯಕರಾದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರರಿಗೋ ಅಥವಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೋ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಿ ಎಂದು ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ತಾಕೀತು ಮಾಡಿದ್ದಾರೆ.

ಈ ಹಿಂದೆ ಮತ್ತೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ಹೇಳಿದ ಸಿದ್ದರಾಮಯ್ಯ ‌ಮತ್ತೆ ಸ್ಪರ್ಧಿಸಿದರು. ಈ ಹಿಂದೆ‌ ಮೊಯ್ಲಿ‌ಅವರ ಅವಧಿಯಲ್ಲಿ‌ ಬಸವಲಿಂಗಪ್ಪ ಅವರನ್ನ ಮಂತ್ರಿ ಕೂಡ ಮಾಡಲಿಲ್ಲ. ಬ್ರೈನ್‌ ಹ್ಯಾಮೆರೆಜ್ ಹಾಗಿ‌‌ ಹೋಗಿಬಿಟ್ಟರು. ದಲಿತರ ಉದ್ಧಾರಕ್ಕಾಗಿ ಇಟ್ಟಿರುವ ಹಣ‌ ಅವರಿಗೇ ನೀಡಬೇಕು. ವರುಣಾ ಕ್ಷೇತ್ರದ ಜನರನ್ನೇ ಸಿದ್ದರಾಮಯ್ಯ ಕಚೇರಿಗೆ ಔಟ್ ಸೋರ್ಸ್ ನಲ್ಲಿ ಕೆಲಸಕ್ಕೆ ತಗೊಂಡಿದಾರೆ. ಆದರೆ ಅದರಲ್ಲಿ ಇಬ್ಬರೂ ಎಸ್ ಸಿಗಳು ಇಲ್ಲ. ಸಿದ್ದರಾಮಯ್ಯ ದಲಿತ ವಿರೋಧಿ ಸಿಎಂ ಆಗಿದ್ದಾರೆ ಎಂದು ಹೇಳಿದರು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more