ಕೊಪ್ಪಳ, ಕುಷ್ಠಗಿಯಿಂದ ಸ್ಪರ್ಧೆ?: ಸಿದ್ದರಾಮಯ್ಯ ಗೆಲುವಿನ ಸೂತ್ರಕ್ಕೆ ಹೀಗಿದೆ ಜಾತಿ ಲೆಕ್ಕಾಚಾರ!

ಕೊಪ್ಪಳ, ಕುಷ್ಠಗಿಯಿಂದ ಸ್ಪರ್ಧೆ?: ಸಿದ್ದರಾಮಯ್ಯ ಗೆಲುವಿನ ಸೂತ್ರಕ್ಕೆ ಹೀಗಿದೆ ಜಾತಿ ಲೆಕ್ಕಾಚಾರ!

Published : Mar 23, 2023, 10:49 AM IST

ಕೊಪ್ಪಳ ಹಾಗೂ ಕುಷ್ಠಗಿಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದರೆ ಗೆಲುವು ಖಚಿತ ಎಂದು ಹೇಳಲಾಗುತ್ತಿದೆ. ಈ ಕ್ಷೇತ್ರಗಳಲ್ಲಿ ಕುರುಬ, ಮುಸ್ಲಿಂ ಮತಗಳು ಹೆಚ್ಚಿರುವುದರಿಂದ ಗೆಲುವಿನ ಲೆಕ್ಕಾಚಾರ ಹಾಕಲಾಗುತ್ತಿದೆ. ಇದರ ಜೊತೆಗೆ ಕಡೂರು ಕೂಡ ಸೇರಿಕೊಂಡಿದೆ.

ಬೆಂಗಳೂರು (ಮಾ.23): ರಾಜ್ಯದಲ್ಲೀಗ ಪ್ರತಿಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವುದೇ ದೊಡ್ಡ ಸುದ್ದಿಯಾಗಿದ್ದು ಚರ್ಚೆಗೆ ಗ್ರಾಸ ಒದಗಿಸಿದೆ. ಕೋಲಾರ ಸೇಫ್‌ ಅಲ್ಲಎಂದು ಎಐಸಿಸಿ ವರಿಷ್ಠ ರಾಹುಲ್‌ ಗಾಂಧಿಯವರು ಸಿದ್ದುಗೆ ಹೊಸದಿಲ್ಲಿಯ ಸಭೆಯಲ್ಲಿ ಹೇಳಿದ್ದಾರೆ ಎಂದ ಬಳಿಕ ಮತ್ತೆ ವರುಣಾ ವಿಧಾನಸಭಾ ಕ್ಷೇತ್ರದತ್ತ ಸಿದ್ದು ಬರಬಹುದು ಎಂಬ ಲೆಕ್ಕಾಚಾರಗಳು ರಾಜಕೀಯ ವಲಯದಲ್ಲಿ ಶುರುವಾಗಿದ್ದು, ಮತ್ತೊಮ್ಮೆ ಅಧಿಕಾರಕ್ಕೆ ಬರುವ ಉಮೇದಿನಲ್ಲಿ ಕಾಂಗ್ರೆಸ್‌ ಇದೆ. ಇದೀಗ ಕೊಪ್ಪಳ ಹಾಗೂ ಕುಷ್ಠಗಿಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದರೆ ಗೆಲುವು ಖಚಿತ ಎಂದು ಹೇಳಲಾಗುತ್ತಿದೆ. ಈ ಕ್ಷೇತ್ರಗಳಲ್ಲಿ ಕುರುಬ, ಮುಸ್ಲಿಂ ಮತಗಳು ಹೆಚ್ಚಿರುವುದರಿಂದ ಗೆಲುವಿನ ಲೆಕ್ಕಾಚಾರ ಹಾಕಲಾಗುತ್ತಿದೆ. ಇದರ ಜೊತೆಗೆ ಕಡೂರು ಕ್ಷೇತ್ರ ಕೂಡ ಸೇರಿಕೊಂಡಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more