ಕೊಪ್ಪಳ, ಕುಷ್ಠಗಿಯಿಂದ ಸ್ಪರ್ಧೆ?: ಸಿದ್ದರಾಮಯ್ಯ ಗೆಲುವಿನ ಸೂತ್ರಕ್ಕೆ ಹೀಗಿದೆ ಜಾತಿ ಲೆಕ್ಕಾಚಾರ!

ಕೊಪ್ಪಳ, ಕುಷ್ಠಗಿಯಿಂದ ಸ್ಪರ್ಧೆ?: ಸಿದ್ದರಾಮಯ್ಯ ಗೆಲುವಿನ ಸೂತ್ರಕ್ಕೆ ಹೀಗಿದೆ ಜಾತಿ ಲೆಕ್ಕಾಚಾರ!

Published : Mar 23, 2023, 10:49 AM IST

ಕೊಪ್ಪಳ ಹಾಗೂ ಕುಷ್ಠಗಿಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದರೆ ಗೆಲುವು ಖಚಿತ ಎಂದು ಹೇಳಲಾಗುತ್ತಿದೆ. ಈ ಕ್ಷೇತ್ರಗಳಲ್ಲಿ ಕುರುಬ, ಮುಸ್ಲಿಂ ಮತಗಳು ಹೆಚ್ಚಿರುವುದರಿಂದ ಗೆಲುವಿನ ಲೆಕ್ಕಾಚಾರ ಹಾಕಲಾಗುತ್ತಿದೆ. ಇದರ ಜೊತೆಗೆ ಕಡೂರು ಕೂಡ ಸೇರಿಕೊಂಡಿದೆ.

ಬೆಂಗಳೂರು (ಮಾ.23): ರಾಜ್ಯದಲ್ಲೀಗ ಪ್ರತಿಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವುದೇ ದೊಡ್ಡ ಸುದ್ದಿಯಾಗಿದ್ದು ಚರ್ಚೆಗೆ ಗ್ರಾಸ ಒದಗಿಸಿದೆ. ಕೋಲಾರ ಸೇಫ್‌ ಅಲ್ಲಎಂದು ಎಐಸಿಸಿ ವರಿಷ್ಠ ರಾಹುಲ್‌ ಗಾಂಧಿಯವರು ಸಿದ್ದುಗೆ ಹೊಸದಿಲ್ಲಿಯ ಸಭೆಯಲ್ಲಿ ಹೇಳಿದ್ದಾರೆ ಎಂದ ಬಳಿಕ ಮತ್ತೆ ವರುಣಾ ವಿಧಾನಸಭಾ ಕ್ಷೇತ್ರದತ್ತ ಸಿದ್ದು ಬರಬಹುದು ಎಂಬ ಲೆಕ್ಕಾಚಾರಗಳು ರಾಜಕೀಯ ವಲಯದಲ್ಲಿ ಶುರುವಾಗಿದ್ದು, ಮತ್ತೊಮ್ಮೆ ಅಧಿಕಾರಕ್ಕೆ ಬರುವ ಉಮೇದಿನಲ್ಲಿ ಕಾಂಗ್ರೆಸ್‌ ಇದೆ. ಇದೀಗ ಕೊಪ್ಪಳ ಹಾಗೂ ಕುಷ್ಠಗಿಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದರೆ ಗೆಲುವು ಖಚಿತ ಎಂದು ಹೇಳಲಾಗುತ್ತಿದೆ. ಈ ಕ್ಷೇತ್ರಗಳಲ್ಲಿ ಕುರುಬ, ಮುಸ್ಲಿಂ ಮತಗಳು ಹೆಚ್ಚಿರುವುದರಿಂದ ಗೆಲುವಿನ ಲೆಕ್ಕಾಚಾರ ಹಾಕಲಾಗುತ್ತಿದೆ. ಇದರ ಜೊತೆಗೆ ಕಡೂರು ಕ್ಷೇತ್ರ ಕೂಡ ಸೇರಿಕೊಂಡಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more