ಸಿದ್ದರಾಮಯ್ಯಗೆ ಹೊಸ ಬಿರುದು ಕೊಟ್ಟ ವಿಶ್ವನಾಥ್! ಇದು ಅಂತಿಂಥದ್ದಲ್ಲ,  ಅಂತಾರಾಷ್ಟ್ರೀಯ ಮಟ್ಟದ್ದು!

ಸಿದ್ದರಾಮಯ್ಯಗೆ ಹೊಸ ಬಿರುದು ಕೊಟ್ಟ ವಿಶ್ವನಾಥ್! ಇದು ಅಂತಿಂಥದ್ದಲ್ಲ, ಅಂತಾರಾಷ್ಟ್ರೀಯ ಮಟ್ಟದ್ದು!

Suvarna News   | Asianet News
Published : Feb 12, 2021, 01:50 PM ISTUpdated : Feb 12, 2021, 01:54 PM IST

'ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದ ಹಾಗೆ. ನನ್ನನ್ನು ಬಿಟ್ಟು ಬೇರೆ ಯಾರೂ ಇರಬಾರದು ಅನ್ನುವ ಮನಸ್ಥಿತಿ ಸಿದ್ದರಾಮಯ್ಯನವರದ್ದು' ಎಂದು ಎಚ್ ವಿಶ್ವನಾಥ್ ಕುಟುಕಿದ್ದಾರೆ. 

ಬೆಂಗಳೂರು (ಫೆ. 12): 'ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದ ಹಾಗೆ. ನನ್ನನ್ನು ಬಿಟ್ಟು ಬೇರೆ ಯಾರೂ ಇರಬಾರದು ಅನ್ನುವ ಮನಸ್ಥಿತಿ ಸಿದ್ದರಾಮಯ್ಯನವರದ್ದು' ಎಂದು ಎಚ್ ವಿಶ್ವನಾಥ್ ಕುಟುಕಿದ್ದಾರೆ. 

ಸಿದ್ದರಾಮಯ್ಯ ಇಲ್ಲದೇ ಕುರುಬ ಹೋರಾಟ ಯಶಸ್ವಿಯಾಗಿದೆ. ಕಾಂಗ್ರೆಸ್‌ನಲ್ಲಿ ಡಿಕೆಶಿ ನಾಯಕತ್ವ ಪ್ರಬಲವಾಗುತ್ತದೆ. ಸ್ವಾರ್ಥಕ್ಕಾಗಿ ಹಿಂದ ಹಿಂದ ಅಂತ ಚಡಪಡಿಸುತ್ತಾರೆ. ಕಾಂಗ್ರೆಸ್‌ನ ಸಂಸ್ಕಾರ, ಸಂಸ್ಕೃತಿ ಇಲ್ಲದೇ ಇರುವ ಮನುಷ್ಯ. ನಾವೆಲ್ಲಾ ಕಾಂಗ್ರೆಸ್‌ಗೆ ಅಚಾನಕ್ಕಾಗಿ ಕರೆದುಕೊಂಡು ಬಂದೆವು. ಅವರ ಅದೃಷ್ಟ, ಸಿಎಂ ಆದರು' ಎಂದು ಟೀಕಿಸಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?