ಸಿದ್ದರಾಮಯ್ಯಗೆ ಹೊಸ ಬಿರುದು ಕೊಟ್ಟ ವಿಶ್ವನಾಥ್! ಇದು ಅಂತಿಂಥದ್ದಲ್ಲ,  ಅಂತಾರಾಷ್ಟ್ರೀಯ ಮಟ್ಟದ್ದು!

ಸಿದ್ದರಾಮಯ್ಯಗೆ ಹೊಸ ಬಿರುದು ಕೊಟ್ಟ ವಿಶ್ವನಾಥ್! ಇದು ಅಂತಿಂಥದ್ದಲ್ಲ, ಅಂತಾರಾಷ್ಟ್ರೀಯ ಮಟ್ಟದ್ದು!

Suvarna News   | Asianet News
Published : Feb 12, 2021, 01:50 PM ISTUpdated : Feb 12, 2021, 01:54 PM IST

'ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದ ಹಾಗೆ. ನನ್ನನ್ನು ಬಿಟ್ಟು ಬೇರೆ ಯಾರೂ ಇರಬಾರದು ಅನ್ನುವ ಮನಸ್ಥಿತಿ ಸಿದ್ದರಾಮಯ್ಯನವರದ್ದು' ಎಂದು ಎಚ್ ವಿಶ್ವನಾಥ್ ಕುಟುಕಿದ್ದಾರೆ. 

ಬೆಂಗಳೂರು (ಫೆ. 12): 'ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದ ಹಾಗೆ. ನನ್ನನ್ನು ಬಿಟ್ಟು ಬೇರೆ ಯಾರೂ ಇರಬಾರದು ಅನ್ನುವ ಮನಸ್ಥಿತಿ ಸಿದ್ದರಾಮಯ್ಯನವರದ್ದು' ಎಂದು ಎಚ್ ವಿಶ್ವನಾಥ್ ಕುಟುಕಿದ್ದಾರೆ. 

ಸಿದ್ದರಾಮಯ್ಯ ಇಲ್ಲದೇ ಕುರುಬ ಹೋರಾಟ ಯಶಸ್ವಿಯಾಗಿದೆ. ಕಾಂಗ್ರೆಸ್‌ನಲ್ಲಿ ಡಿಕೆಶಿ ನಾಯಕತ್ವ ಪ್ರಬಲವಾಗುತ್ತದೆ. ಸ್ವಾರ್ಥಕ್ಕಾಗಿ ಹಿಂದ ಹಿಂದ ಅಂತ ಚಡಪಡಿಸುತ್ತಾರೆ. ಕಾಂಗ್ರೆಸ್‌ನ ಸಂಸ್ಕಾರ, ಸಂಸ್ಕೃತಿ ಇಲ್ಲದೇ ಇರುವ ಮನುಷ್ಯ. ನಾವೆಲ್ಲಾ ಕಾಂಗ್ರೆಸ್‌ಗೆ ಅಚಾನಕ್ಕಾಗಿ ಕರೆದುಕೊಂಡು ಬಂದೆವು. ಅವರ ಅದೃಷ್ಟ, ಸಿಎಂ ಆದರು' ಎಂದು ಟೀಕಿಸಿದ್ದಾರೆ.

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!