ಸಿದ್ದರಾಮಯ್ಯಗೆ ಹೊಸ ಬಿರುದು ಕೊಟ್ಟ ವಿಶ್ವನಾಥ್! ಇದು ಅಂತಿಂಥದ್ದಲ್ಲ,  ಅಂತಾರಾಷ್ಟ್ರೀಯ ಮಟ್ಟದ್ದು!

ಸಿದ್ದರಾಮಯ್ಯಗೆ ಹೊಸ ಬಿರುದು ಕೊಟ್ಟ ವಿಶ್ವನಾಥ್! ಇದು ಅಂತಿಂಥದ್ದಲ್ಲ, ಅಂತಾರಾಷ್ಟ್ರೀಯ ಮಟ್ಟದ್ದು!

Published : Feb 12, 2021, 01:50 PM ISTUpdated : Feb 12, 2021, 01:54 PM IST

'ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದ ಹಾಗೆ. ನನ್ನನ್ನು ಬಿಟ್ಟು ಬೇರೆ ಯಾರೂ ಇರಬಾರದು ಅನ್ನುವ ಮನಸ್ಥಿತಿ ಸಿದ್ದರಾಮಯ್ಯನವರದ್ದು' ಎಂದು ಎಚ್ ವಿಶ್ವನಾಥ್ ಕುಟುಕಿದ್ದಾರೆ. 

ಬೆಂಗಳೂರು (ಫೆ. 12): 'ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದ ಹಾಗೆ. ನನ್ನನ್ನು ಬಿಟ್ಟು ಬೇರೆ ಯಾರೂ ಇರಬಾರದು ಅನ್ನುವ ಮನಸ್ಥಿತಿ ಸಿದ್ದರಾಮಯ್ಯನವರದ್ದು' ಎಂದು ಎಚ್ ವಿಶ್ವನಾಥ್ ಕುಟುಕಿದ್ದಾರೆ. 

ಸಿದ್ದರಾಮಯ್ಯ ಇಲ್ಲದೇ ಕುರುಬ ಹೋರಾಟ ಯಶಸ್ವಿಯಾಗಿದೆ. ಕಾಂಗ್ರೆಸ್‌ನಲ್ಲಿ ಡಿಕೆಶಿ ನಾಯಕತ್ವ ಪ್ರಬಲವಾಗುತ್ತದೆ. ಸ್ವಾರ್ಥಕ್ಕಾಗಿ ಹಿಂದ ಹಿಂದ ಅಂತ ಚಡಪಡಿಸುತ್ತಾರೆ. ಕಾಂಗ್ರೆಸ್‌ನ ಸಂಸ್ಕಾರ, ಸಂಸ್ಕೃತಿ ಇಲ್ಲದೇ ಇರುವ ಮನುಷ್ಯ. ನಾವೆಲ್ಲಾ ಕಾಂಗ್ರೆಸ್‌ಗೆ ಅಚಾನಕ್ಕಾಗಿ ಕರೆದುಕೊಂಡು ಬಂದೆವು. ಅವರ ಅದೃಷ್ಟ, ಸಿಎಂ ಆದರು' ಎಂದು ಟೀಕಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!