ಸಿದ್ದರಾಮಯ್ಯಗೆ ಹೊಸ ಬಿರುದು ಕೊಟ್ಟ ವಿಶ್ವನಾಥ್! ಇದು ಅಂತಿಂಥದ್ದಲ್ಲ,  ಅಂತಾರಾಷ್ಟ್ರೀಯ ಮಟ್ಟದ್ದು!

ಸಿದ್ದರಾಮಯ್ಯಗೆ ಹೊಸ ಬಿರುದು ಕೊಟ್ಟ ವಿಶ್ವನಾಥ್! ಇದು ಅಂತಿಂಥದ್ದಲ್ಲ, ಅಂತಾರಾಷ್ಟ್ರೀಯ ಮಟ್ಟದ್ದು!

Suvarna News   | Asianet News
Published : Feb 12, 2021, 01:50 PM ISTUpdated : Feb 12, 2021, 01:54 PM IST

'ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದ ಹಾಗೆ. ನನ್ನನ್ನು ಬಿಟ್ಟು ಬೇರೆ ಯಾರೂ ಇರಬಾರದು ಅನ್ನುವ ಮನಸ್ಥಿತಿ ಸಿದ್ದರಾಮಯ್ಯನವರದ್ದು' ಎಂದು ಎಚ್ ವಿಶ್ವನಾಥ್ ಕುಟುಕಿದ್ದಾರೆ. 

ಬೆಂಗಳೂರು (ಫೆ. 12): 'ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದ ಹಾಗೆ. ನನ್ನನ್ನು ಬಿಟ್ಟು ಬೇರೆ ಯಾರೂ ಇರಬಾರದು ಅನ್ನುವ ಮನಸ್ಥಿತಿ ಸಿದ್ದರಾಮಯ್ಯನವರದ್ದು' ಎಂದು ಎಚ್ ವಿಶ್ವನಾಥ್ ಕುಟುಕಿದ್ದಾರೆ. 

ಸಿದ್ದರಾಮಯ್ಯ ಇಲ್ಲದೇ ಕುರುಬ ಹೋರಾಟ ಯಶಸ್ವಿಯಾಗಿದೆ. ಕಾಂಗ್ರೆಸ್‌ನಲ್ಲಿ ಡಿಕೆಶಿ ನಾಯಕತ್ವ ಪ್ರಬಲವಾಗುತ್ತದೆ. ಸ್ವಾರ್ಥಕ್ಕಾಗಿ ಹಿಂದ ಹಿಂದ ಅಂತ ಚಡಪಡಿಸುತ್ತಾರೆ. ಕಾಂಗ್ರೆಸ್‌ನ ಸಂಸ್ಕಾರ, ಸಂಸ್ಕೃತಿ ಇಲ್ಲದೇ ಇರುವ ಮನುಷ್ಯ. ನಾವೆಲ್ಲಾ ಕಾಂಗ್ರೆಸ್‌ಗೆ ಅಚಾನಕ್ಕಾಗಿ ಕರೆದುಕೊಂಡು ಬಂದೆವು. ಅವರ ಅದೃಷ್ಟ, ಸಿಎಂ ಆದರು' ಎಂದು ಟೀಕಿಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?