ಸಿದ್ದರಾಮಯ್ಯಗೆ ಹೊಸ ಬಿರುದು ಕೊಟ್ಟ ವಿಶ್ವನಾಥ್! ಇದು ಅಂತಿಂಥದ್ದಲ್ಲ,  ಅಂತಾರಾಷ್ಟ್ರೀಯ ಮಟ್ಟದ್ದು!

ಸಿದ್ದರಾಮಯ್ಯಗೆ ಹೊಸ ಬಿರುದು ಕೊಟ್ಟ ವಿಶ್ವನಾಥ್! ಇದು ಅಂತಿಂಥದ್ದಲ್ಲ, ಅಂತಾರಾಷ್ಟ್ರೀಯ ಮಟ್ಟದ್ದು!

Suvarna News   | Asianet News
Published : Feb 12, 2021, 01:50 PM ISTUpdated : Feb 12, 2021, 01:54 PM IST

'ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದ ಹಾಗೆ. ನನ್ನನ್ನು ಬಿಟ್ಟು ಬೇರೆ ಯಾರೂ ಇರಬಾರದು ಅನ್ನುವ ಮನಸ್ಥಿತಿ ಸಿದ್ದರಾಮಯ್ಯನವರದ್ದು' ಎಂದು ಎಚ್ ವಿಶ್ವನಾಥ್ ಕುಟುಕಿದ್ದಾರೆ. 

ಬೆಂಗಳೂರು (ಫೆ. 12): 'ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದ ಹಾಗೆ. ನನ್ನನ್ನು ಬಿಟ್ಟು ಬೇರೆ ಯಾರೂ ಇರಬಾರದು ಅನ್ನುವ ಮನಸ್ಥಿತಿ ಸಿದ್ದರಾಮಯ್ಯನವರದ್ದು' ಎಂದು ಎಚ್ ವಿಶ್ವನಾಥ್ ಕುಟುಕಿದ್ದಾರೆ. 

ಸಿದ್ದರಾಮಯ್ಯ ಇಲ್ಲದೇ ಕುರುಬ ಹೋರಾಟ ಯಶಸ್ವಿಯಾಗಿದೆ. ಕಾಂಗ್ರೆಸ್‌ನಲ್ಲಿ ಡಿಕೆಶಿ ನಾಯಕತ್ವ ಪ್ರಬಲವಾಗುತ್ತದೆ. ಸ್ವಾರ್ಥಕ್ಕಾಗಿ ಹಿಂದ ಹಿಂದ ಅಂತ ಚಡಪಡಿಸುತ್ತಾರೆ. ಕಾಂಗ್ರೆಸ್‌ನ ಸಂಸ್ಕಾರ, ಸಂಸ್ಕೃತಿ ಇಲ್ಲದೇ ಇರುವ ಮನುಷ್ಯ. ನಾವೆಲ್ಲಾ ಕಾಂಗ್ರೆಸ್‌ಗೆ ಅಚಾನಕ್ಕಾಗಿ ಕರೆದುಕೊಂಡು ಬಂದೆವು. ಅವರ ಅದೃಷ್ಟ, ಸಿಎಂ ಆದರು' ಎಂದು ಟೀಕಿಸಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್