'ಸಿದ್ರಾಮುಲ್ಲಾ ಖಾನ್' ಸಮರ: ಕೈ  Vs ಕೇಸರಿ ಬೀದಿ ಕಾಳಗ

'ಸಿದ್ರಾಮುಲ್ಲಾ ಖಾನ್' ಸಮರ: ಕೈ Vs ಕೇಸರಿ ಬೀದಿ ಕಾಳಗ

Published : Dec 04, 2022, 03:49 PM IST

ಸಿ.ಟಿ ರವಿ ಅವರ ಸಿದ್ರಾಮುಲ್ಲಾ ಖಾನ್ ಹೇಳಿಕೆಗೆ ಕಾಂಗ್ರೆಸ್ ಕೆಂಡವಾಗಿದ್ದು, ಪ್ರತಿಭಟನೆ ನಡೆಸುತ್ತಿದೆ. ಇದು ಭಾರೀ ಹೈಡ್ರಾಮಕ್ಕೆ ಕಾರಣವಾಗಿದೆ.
 

ಸಿದ್ದರಾಮಯ್ಯನವರಿಗೆ 'ಸಿದ್ರಾಮುಲ್ಲಾ ಖಾನ್' ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹಣೆಪಟ್ಟಿ ಕಟ್ಟಿದ್ದಾರೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರೆ, ಇತ್ತ ಕೇಸರಿ ಕಟ್ಟಾಳುವಿನ ಕೋಟೆಗೆ ಬಿಜೆಪಿ ಕಾರ್ಯಕರ್ತರು ರಕ್ಷಣೆ ನೀಡಿದ್ದಾರೆ. ಬೆಂಕಿಯುದ್ಧಕ್ಕೆ ಕಿಚ್ಚು ಹೊತ್ತಿಸಿದ್ದಾರೆ ಕೇಸರಿ ಕಲಿ. ಇತ್ತ ಕೆಣಕಿದ ಕೇಸರಿ ಕಲಿಗಳಿಗೆ ಸಿದ್ದು ಕೊಟ್ಟು ಗುದ್ದು ಏನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಬಿಜೆಪಿ ಸರಿಯಾಗಿ ಕೆಲಸ ಮಾಡಿದ್ದರೆ ಮೋದಿ ಏಕೆ ಇಷ್ಟು ಸುತ್ತಬೇಕು: ಖರ್ಗೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more