'ಸಿದ್ರಾಮುಲ್ಲಾ ಖಾನ್' ಸಮರ: ಕೈ  Vs ಕೇಸರಿ ಬೀದಿ ಕಾಳಗ

'ಸಿದ್ರಾಮುಲ್ಲಾ ಖಾನ್' ಸಮರ: ಕೈ Vs ಕೇಸರಿ ಬೀದಿ ಕಾಳಗ

Published : Dec 04, 2022, 03:49 PM IST

ಸಿ.ಟಿ ರವಿ ಅವರ ಸಿದ್ರಾಮುಲ್ಲಾ ಖಾನ್ ಹೇಳಿಕೆಗೆ ಕಾಂಗ್ರೆಸ್ ಕೆಂಡವಾಗಿದ್ದು, ಪ್ರತಿಭಟನೆ ನಡೆಸುತ್ತಿದೆ. ಇದು ಭಾರೀ ಹೈಡ್ರಾಮಕ್ಕೆ ಕಾರಣವಾಗಿದೆ.
 

ಸಿದ್ದರಾಮಯ್ಯನವರಿಗೆ 'ಸಿದ್ರಾಮುಲ್ಲಾ ಖಾನ್' ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹಣೆಪಟ್ಟಿ ಕಟ್ಟಿದ್ದಾರೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರೆ, ಇತ್ತ ಕೇಸರಿ ಕಟ್ಟಾಳುವಿನ ಕೋಟೆಗೆ ಬಿಜೆಪಿ ಕಾರ್ಯಕರ್ತರು ರಕ್ಷಣೆ ನೀಡಿದ್ದಾರೆ. ಬೆಂಕಿಯುದ್ಧಕ್ಕೆ ಕಿಚ್ಚು ಹೊತ್ತಿಸಿದ್ದಾರೆ ಕೇಸರಿ ಕಲಿ. ಇತ್ತ ಕೆಣಕಿದ ಕೇಸರಿ ಕಲಿಗಳಿಗೆ ಸಿದ್ದು ಕೊಟ್ಟು ಗುದ್ದು ಏನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಬಿಜೆಪಿ ಸರಿಯಾಗಿ ಕೆಲಸ ಮಾಡಿದ್ದರೆ ಮೋದಿ ಏಕೆ ಇಷ್ಟು ಸುತ್ತಬೇಕು: ಖರ್ಗೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more