ನಾಯಿ ಮರಿ ಹೇಳಿಕೆಗೆ ತೇಪೆ ಹಚ್ಚಿದ ಸಿದ್ದು, ಸರ್ಕಾರಕ್ಕೆ ಮತ್ತೆ ಪಂಚಮಸಾಲಿ ಗುದ್ದು!

ನಾಯಿ ಮರಿ ಹೇಳಿಕೆಗೆ ತೇಪೆ ಹಚ್ಚಿದ ಸಿದ್ದು, ಸರ್ಕಾರಕ್ಕೆ ಮತ್ತೆ ಪಂಚಮಸಾಲಿ ಗುದ್ದು!

Published : Jan 05, 2023, 11:06 PM IST

ಜೆಪಿ ನಡ್ಡಾ ಕರ್ನಾಟಕದಲ್ಲಿ, 6 ಮಠಗಳಿಗೆ ಭೇಟಿ, ಫೆಬ್ರವರಿ ಅಂತ್ಯದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿ ಲೋಕಾರ್ಪಣೆ, ಮೈಸೂರು ಹೆದ್ದಾರಿಯಲ್ಲಿ ಹೆಸರಿನ ರಾಜಕೀಯ, ದೇವೇಗೌಡರ ಹೆಸರಿಗೆ ಒತ್ತಾಯ, ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಸಿಎಂ ಬಸವರಾಜ್ ಬೊಮ್ಮಾಯಿಯನ್ನು ನಾಯಿ ಮರಿಗೆ ಹೋಲಿಸಿದ ಸಿದ್ದರಾಮಯ್ಯ ಇಂದು ಹೇಳಿಕೆಗೆ ತೇಪೆ ಹಚ್ಚುವ ಕಾರ್ಯ ಮಾಡಿದ್ದಾರೆ. ನಾನು ಧೈರ್ಯವಾಗಿ ಇರಬೇಕು, ಕೇಂದ್ರದಿಂದ ಬರಬೇಕಿರುವ ರಾಜ್ಯದ ಪಾಲನ್ನು ತರಬೇಕು, ನಾಯಿ ಮರಿ ರೀತಿ ಇರಬಾರದು ಎಂದಿದ್ದೇನೆ ಹೊರತು ಇನ್ನೇನು ಹೇಳಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಬ್ರೇಕ್ ಹಾಕಲು ಸರ್ಕಾರ 2 ಹೊಸ ಪ್ರವರ್ಗ ಸೃಷ್ಟಿಸಿ ಘೋಷಣೆ ಮಾಡಿತ್ತು. ಸರ್ಕಾರದ ನಿರ್ಧಾರದ ಕುರಿತು ಪರಿಶೀಲನೆ ನಡೆಸಿದ ಪಂಚಮಸಾಲಿ ಸಮುದಾಯ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಇತ್ತ ಯತ್ನಾಳ್ ಸರ್ಕಾರಕ್ಕೆ ಹೊಸ ಗಡುವು ನೀಡಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more