ನಾಯಿ ಮರಿ ಹೇಳಿಕೆಗೆ ತೇಪೆ ಹಚ್ಚಿದ ಸಿದ್ದು, ಸರ್ಕಾರಕ್ಕೆ ಮತ್ತೆ ಪಂಚಮಸಾಲಿ ಗುದ್ದು!

ನಾಯಿ ಮರಿ ಹೇಳಿಕೆಗೆ ತೇಪೆ ಹಚ್ಚಿದ ಸಿದ್ದು, ಸರ್ಕಾರಕ್ಕೆ ಮತ್ತೆ ಪಂಚಮಸಾಲಿ ಗುದ್ದು!

Published : Jan 05, 2023, 11:06 PM IST

ಜೆಪಿ ನಡ್ಡಾ ಕರ್ನಾಟಕದಲ್ಲಿ, 6 ಮಠಗಳಿಗೆ ಭೇಟಿ, ಫೆಬ್ರವರಿ ಅಂತ್ಯದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿ ಲೋಕಾರ್ಪಣೆ, ಮೈಸೂರು ಹೆದ್ದಾರಿಯಲ್ಲಿ ಹೆಸರಿನ ರಾಜಕೀಯ, ದೇವೇಗೌಡರ ಹೆಸರಿಗೆ ಒತ್ತಾಯ, ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಸಿಎಂ ಬಸವರಾಜ್ ಬೊಮ್ಮಾಯಿಯನ್ನು ನಾಯಿ ಮರಿಗೆ ಹೋಲಿಸಿದ ಸಿದ್ದರಾಮಯ್ಯ ಇಂದು ಹೇಳಿಕೆಗೆ ತೇಪೆ ಹಚ್ಚುವ ಕಾರ್ಯ ಮಾಡಿದ್ದಾರೆ. ನಾನು ಧೈರ್ಯವಾಗಿ ಇರಬೇಕು, ಕೇಂದ್ರದಿಂದ ಬರಬೇಕಿರುವ ರಾಜ್ಯದ ಪಾಲನ್ನು ತರಬೇಕು, ನಾಯಿ ಮರಿ ರೀತಿ ಇರಬಾರದು ಎಂದಿದ್ದೇನೆ ಹೊರತು ಇನ್ನೇನು ಹೇಳಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಬ್ರೇಕ್ ಹಾಕಲು ಸರ್ಕಾರ 2 ಹೊಸ ಪ್ರವರ್ಗ ಸೃಷ್ಟಿಸಿ ಘೋಷಣೆ ಮಾಡಿತ್ತು. ಸರ್ಕಾರದ ನಿರ್ಧಾರದ ಕುರಿತು ಪರಿಶೀಲನೆ ನಡೆಸಿದ ಪಂಚಮಸಾಲಿ ಸಮುದಾಯ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಇತ್ತ ಯತ್ನಾಳ್ ಸರ್ಕಾರಕ್ಕೆ ಹೊಸ ಗಡುವು ನೀಡಿದ್ದಾರೆ. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more