ನಾಯಿ ಮರಿ ಹೇಳಿಕೆಗೆ ತೇಪೆ ಹಚ್ಚಿದ ಸಿದ್ದು, ಸರ್ಕಾರಕ್ಕೆ ಮತ್ತೆ ಪಂಚಮಸಾಲಿ ಗುದ್ದು!

ನಾಯಿ ಮರಿ ಹೇಳಿಕೆಗೆ ತೇಪೆ ಹಚ್ಚಿದ ಸಿದ್ದು, ಸರ್ಕಾರಕ್ಕೆ ಮತ್ತೆ ಪಂಚಮಸಾಲಿ ಗುದ್ದು!

Published : Jan 05, 2023, 11:06 PM IST

ಜೆಪಿ ನಡ್ಡಾ ಕರ್ನಾಟಕದಲ್ಲಿ, 6 ಮಠಗಳಿಗೆ ಭೇಟಿ, ಫೆಬ್ರವರಿ ಅಂತ್ಯದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿ ಲೋಕಾರ್ಪಣೆ, ಮೈಸೂರು ಹೆದ್ದಾರಿಯಲ್ಲಿ ಹೆಸರಿನ ರಾಜಕೀಯ, ದೇವೇಗೌಡರ ಹೆಸರಿಗೆ ಒತ್ತಾಯ, ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಸಿಎಂ ಬಸವರಾಜ್ ಬೊಮ್ಮಾಯಿಯನ್ನು ನಾಯಿ ಮರಿಗೆ ಹೋಲಿಸಿದ ಸಿದ್ದರಾಮಯ್ಯ ಇಂದು ಹೇಳಿಕೆಗೆ ತೇಪೆ ಹಚ್ಚುವ ಕಾರ್ಯ ಮಾಡಿದ್ದಾರೆ. ನಾನು ಧೈರ್ಯವಾಗಿ ಇರಬೇಕು, ಕೇಂದ್ರದಿಂದ ಬರಬೇಕಿರುವ ರಾಜ್ಯದ ಪಾಲನ್ನು ತರಬೇಕು, ನಾಯಿ ಮರಿ ರೀತಿ ಇರಬಾರದು ಎಂದಿದ್ದೇನೆ ಹೊರತು ಇನ್ನೇನು ಹೇಳಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಬ್ರೇಕ್ ಹಾಕಲು ಸರ್ಕಾರ 2 ಹೊಸ ಪ್ರವರ್ಗ ಸೃಷ್ಟಿಸಿ ಘೋಷಣೆ ಮಾಡಿತ್ತು. ಸರ್ಕಾರದ ನಿರ್ಧಾರದ ಕುರಿತು ಪರಿಶೀಲನೆ ನಡೆಸಿದ ಪಂಚಮಸಾಲಿ ಸಮುದಾಯ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಇತ್ತ ಯತ್ನಾಳ್ ಸರ್ಕಾರಕ್ಕೆ ಹೊಸ ಗಡುವು ನೀಡಿದ್ದಾರೆ. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more