Party Rounds: ಸಿದ್ದು ಬೆಂಕಿ, ಎಚ್‌ಡಿಕೆ ಬಿರುಗಾಳಿ, ಸದನದಲ್ಲಿ ಬೈದಾಡಿಕೊಂಡ ಸಿಎಂ-ಮಾಜಿ ಸಿಎಂ!

Party Rounds: ಸಿದ್ದು ಬೆಂಕಿ, ಎಚ್‌ಡಿಕೆ ಬಿರುಗಾಳಿ, ಸದನದಲ್ಲಿ ಬೈದಾಡಿಕೊಂಡ ಸಿಎಂ-ಮಾಜಿ ಸಿಎಂ!

Published : Jul 06, 2023, 08:50 PM IST

ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಮುಖ್ಯಮಂತ್ರಿಗಳ ಮಧ್ಯೆ ವಾಕ್ಸಮರ ನಡೆದಿದೆ. ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರು ಪರಸ್ಪರ ಬೈದಾಡಿಕೊಂಡಿದ್ದಾರೆ. 

ಬೆಂಗಳೂರು(ಜು.06): ಇಂದಿನ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಮುಖ್ಯಮಂತ್ರಿಗಳ ಮಧ್ಯೆ ವಾಕ್ಸಮರ ನಡೆದಿದೆ. ಹೌದು, ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರು ಪರಸ್ಪರ ಬೈದಾಡಿಕೊಂಡಿದ್ದಾರೆ. ಸಾರಿಗೆ ನೌಕರನ ಆತ್ಮಹತ್ಯೆ ಯತ್ನ ಕೇಸ್‌ ಬಗ್ಗೆ ಕುಮಾರಸ್ವಾಮಿ ಮಾತು ಆರಂಭಿಸಿದ್ದರು. ಈ ವೇಳೆ ಚಲುವರಾಯಸ್ವಾಮಿ ಕುಮಾರಸ್ವಾಮಿ ಮಧ್ಯೆ ವಾಕ್ಸಮರ ನಡೆದಿದೆ. ಸದನದ ಬಾವಿಗಿಳಿದು ಬಿಜೆಪಿ ಜೆಡಿಎಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಇಡೀ ಸದನ ರಣಾಂಗಣವಾಗಿತ್ತು. 

Party Rounds: ಎಚ್‌ಡಿಕೆ ಪೆನ್‌ಡ್ರೈವ್ ಸ್ಫೋಟ ಯಾವಾಗ?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more