ಗ್ಯಾರಂಟಿಗಳಿಂದ ರಾಜ್ಯ ಖಜಾನೆಗೆ ನಿಜಕ್ಕೂ ತೊಂದರೆ ಆಗಿಲ್ವಾ..? ಅಸಾಧ್ಯವನ್ನು ಸಾಧ್ಯವಾಗಿಸಿ ತೋರಿಸಿದ್ರಾ ಸಿದ್ದು, ಡಿಕೆಶಿ..?

ಗ್ಯಾರಂಟಿಗಳಿಂದ ರಾಜ್ಯ ಖಜಾನೆಗೆ ನಿಜಕ್ಕೂ ತೊಂದರೆ ಆಗಿಲ್ವಾ..? ಅಸಾಧ್ಯವನ್ನು ಸಾಧ್ಯವಾಗಿಸಿ ತೋರಿಸಿದ್ರಾ ಸಿದ್ದು, ಡಿಕೆಶಿ..?

Published : May 21, 2024, 08:08 AM ISTUpdated : May 21, 2024, 08:09 AM IST

ಸರ್ಕಾರದ 1 ವರ್ಷದ ಸಾಧನೆಗೆ ವಿರೋಧ ಪಕ್ಷ ಹೇಳಿದ್ದೇನು..? 
1 ವರ್ಷದ ಸರ್ಕಾರದ ಮುಂದಿರುವ ಸವಾಲುಗಳು ಯಾವವು..? 
ಗ್ಯಾರಂಟಿಗಳನ್ನು ನಿಭಾಯಿಸಿದ್ದು ಹೇಗೆಂದು ಲೆಕ್ಕ ಕೊಟ್ಟ ಸಿದ್ದು

ಕಾಂಗ್ರೆಸ್ ಆಡಳಿತ ರಾಜ್ಯ ಸರ್ಕಾರಕ್ಕೆ ಈಗ ಒಂದು ವರ್ಷ. ಸಿದ್ದು ನೇತೃತ್ವದ ಸರ್ಕಾರ(Congress government) ನಿನ್ನೆಗೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದೆ. ಸಿಎಂ ಸಿದ್ದರಾಮಯ್ಯ(Siddaramaiah) ತಮ್ಮ ಸರ್ಕಾರದ ಒಂದು ವರ್ಷದ ಸಾಧನೆ ಪಟ್ಟಿನ್ನು ಏಳು ಕೋಟಿ ಕನ್ನಡಿಗರ ಮುಂದಿಟ್ಟಿದ್ದಾರೆ. ಅಸಾಧ್ಯವಾದದ್ದನ್ನು ನಾವು ಸಾಧಿಸಿದ್ದೇವೆಂದು ಡಿಸಿಎಂ ಡಿಕೆ ಶಿವಕುಮಾರ್(DK Shivakumar)ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಕಾಂಗ್ರೆಸ್‌ನ(Congress) ಈ ಸಾಧನಾ ಪಟ್ಟಿಗೆ ರಾಜ್ಯ ಬಿಜೆಪಿ ಲೇವಡಿ ಮಾಡಿದೆ. ಮೇ 20 2023ರಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿತ್ತು. ಅಂದು ಅಧಿಕಾರ ಗದ್ದುಗೆ ಏರಿದ್ದ ಸಿದ್ದು ನೇತೃತ್ವದ ಸರ್ಕಾರಕ್ಕೆ ಈಗ ಒಂದು ವರ್ಷವಾಗಿದೆ. ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಒಂದು ವರ್ಷ ಯಶಸ್ವಿಯಾಗಿ ಸಾಗುವುದಕ್ಕೆ ಪ್ರಮುಖವಾಗಿ ರಾಜ್ಯದ ಜನತೆ ಕಾರಣ ಹೀಗಾಗಿ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳನ್ನು ಸಿಎಂ ಸಿದ್ದು ತಿಳಿಸಿದ್ದಾರೆ. ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದೆ. ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಪೂರೈಸಿರುವ ಕುರಿತು ಸಿಎಂ ಸಿದ್ದರಾಮಯ್ಯನವರಿಗೆ ತುಂಬಾ ಹೆಮ್ಮೆಯಿಂದೆ. ಒಂದು ವರ್ಷದ ಸಾಧನೆಯನ್ನು ದೊಡ್ಡ ಸಂಭ್ರಮದೊಂದಿಗೆ ಆಚರಿಸಬೇಕೆಂಬ ಆಸೆ ಸಿಎಂಗೆ ಇತ್ತಂತೆ. ಆದ್ರೆ, ಲೋಕಸಭಾ ಚುನಾವಣೆ ಸಂದರ್ಭ ಇದಾಗಿರೋದ್ರಿಂದ ನೀತಿ ಸಂಹಿತೆ ಇದಕ್ಕೆ ಅಡ್ಡಿಯಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ನರಸಿಂಹ ಜಯಂತಿ ಇದ್ದು, ಇದರ ವಿಶೇಷತೆ ಏನು, ಆಚರಿಸುವುದು ಹೇಗೆ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more