ಗ್ಯಾರಂಟಿಗಳಿಂದ ರಾಜ್ಯ ಖಜಾನೆಗೆ ನಿಜಕ್ಕೂ ತೊಂದರೆ ಆಗಿಲ್ವಾ..? ಅಸಾಧ್ಯವನ್ನು ಸಾಧ್ಯವಾಗಿಸಿ ತೋರಿಸಿದ್ರಾ ಸಿದ್ದು, ಡಿಕೆಶಿ..?

ಗ್ಯಾರಂಟಿಗಳಿಂದ ರಾಜ್ಯ ಖಜಾನೆಗೆ ನಿಜಕ್ಕೂ ತೊಂದರೆ ಆಗಿಲ್ವಾ..? ಅಸಾಧ್ಯವನ್ನು ಸಾಧ್ಯವಾಗಿಸಿ ತೋರಿಸಿದ್ರಾ ಸಿದ್ದು, ಡಿಕೆಶಿ..?

Published : May 21, 2024, 08:08 AM ISTUpdated : May 21, 2024, 08:09 AM IST

ಸರ್ಕಾರದ 1 ವರ್ಷದ ಸಾಧನೆಗೆ ವಿರೋಧ ಪಕ್ಷ ಹೇಳಿದ್ದೇನು..? 
1 ವರ್ಷದ ಸರ್ಕಾರದ ಮುಂದಿರುವ ಸವಾಲುಗಳು ಯಾವವು..? 
ಗ್ಯಾರಂಟಿಗಳನ್ನು ನಿಭಾಯಿಸಿದ್ದು ಹೇಗೆಂದು ಲೆಕ್ಕ ಕೊಟ್ಟ ಸಿದ್ದು

ಕಾಂಗ್ರೆಸ್ ಆಡಳಿತ ರಾಜ್ಯ ಸರ್ಕಾರಕ್ಕೆ ಈಗ ಒಂದು ವರ್ಷ. ಸಿದ್ದು ನೇತೃತ್ವದ ಸರ್ಕಾರ(Congress government) ನಿನ್ನೆಗೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದೆ. ಸಿಎಂ ಸಿದ್ದರಾಮಯ್ಯ(Siddaramaiah) ತಮ್ಮ ಸರ್ಕಾರದ ಒಂದು ವರ್ಷದ ಸಾಧನೆ ಪಟ್ಟಿನ್ನು ಏಳು ಕೋಟಿ ಕನ್ನಡಿಗರ ಮುಂದಿಟ್ಟಿದ್ದಾರೆ. ಅಸಾಧ್ಯವಾದದ್ದನ್ನು ನಾವು ಸಾಧಿಸಿದ್ದೇವೆಂದು ಡಿಸಿಎಂ ಡಿಕೆ ಶಿವಕುಮಾರ್(DK Shivakumar)ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಕಾಂಗ್ರೆಸ್‌ನ(Congress) ಈ ಸಾಧನಾ ಪಟ್ಟಿಗೆ ರಾಜ್ಯ ಬಿಜೆಪಿ ಲೇವಡಿ ಮಾಡಿದೆ. ಮೇ 20 2023ರಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿತ್ತು. ಅಂದು ಅಧಿಕಾರ ಗದ್ದುಗೆ ಏರಿದ್ದ ಸಿದ್ದು ನೇತೃತ್ವದ ಸರ್ಕಾರಕ್ಕೆ ಈಗ ಒಂದು ವರ್ಷವಾಗಿದೆ. ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಒಂದು ವರ್ಷ ಯಶಸ್ವಿಯಾಗಿ ಸಾಗುವುದಕ್ಕೆ ಪ್ರಮುಖವಾಗಿ ರಾಜ್ಯದ ಜನತೆ ಕಾರಣ ಹೀಗಾಗಿ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳನ್ನು ಸಿಎಂ ಸಿದ್ದು ತಿಳಿಸಿದ್ದಾರೆ. ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದೆ. ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಪೂರೈಸಿರುವ ಕುರಿತು ಸಿಎಂ ಸಿದ್ದರಾಮಯ್ಯನವರಿಗೆ ತುಂಬಾ ಹೆಮ್ಮೆಯಿಂದೆ. ಒಂದು ವರ್ಷದ ಸಾಧನೆಯನ್ನು ದೊಡ್ಡ ಸಂಭ್ರಮದೊಂದಿಗೆ ಆಚರಿಸಬೇಕೆಂಬ ಆಸೆ ಸಿಎಂಗೆ ಇತ್ತಂತೆ. ಆದ್ರೆ, ಲೋಕಸಭಾ ಚುನಾವಣೆ ಸಂದರ್ಭ ಇದಾಗಿರೋದ್ರಿಂದ ನೀತಿ ಸಂಹಿತೆ ಇದಕ್ಕೆ ಅಡ್ಡಿಯಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ನರಸಿಂಹ ಜಯಂತಿ ಇದ್ದು, ಇದರ ವಿಶೇಷತೆ ಏನು, ಆಚರಿಸುವುದು ಹೇಗೆ?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more