'ಹಿಂದೂ -ಮುಸ್ಲಿಂ ಕ್ರಾಸ್ ಬೀಡ್‌ನಿಂದ ಬಹಳಷ್ಟು ಜನ ಹುಟ್ಟಿದಾರ್ರಿ...'

'ಹಿಂದೂ -ಮುಸ್ಲಿಂ ಕ್ರಾಸ್ ಬೀಡ್‌ನಿಂದ ಬಹಳಷ್ಟು ಜನ ಹುಟ್ಟಿದಾರ್ರಿ...'

Published : Dec 03, 2020, 01:17 PM ISTUpdated : Dec 03, 2020, 01:20 PM IST

ಮಾಜಿ ಸಿಎಂ ಸಿದ್ದರಾಮಯ್ಯ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಾ, ಮಾತಿನ ಅದ್ವಾನದಿಂದ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. 

ಬೆಂಗಳೂರು (ಡಿ. 03): ಮಾಜಿ ಸಿಎಂ ಸಿದ್ದರಾಮಯ್ಯ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಾ, ಮಾತಿನ ಅದ್ವಾನದಿಂದ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಹಿಂದೂ - ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದವರು ಬಹಳ ಜನ ಇದ್ದಾರೆ ಎಂದು ಹೇಳಿ ಮೈಮೇಲೆ ವಿವಾದ ಎಳೆದುಕೊಂಡಿದ್ದಾರೆ. ಸಿದ್ದರಾಮಯ್ಯನವರ ಈ ಮಾತು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಾತಿಗೆ ಈಶ್ವರಪ್ಪ ಕೊಟ್ಟಿರುವ ತಿರುಗೇಟು, ಸಿದ್ದರಾಮಯ್ಯನವರೇ ಮುಟ್ಟಿಕೊಳ್ಳುವಂತಿದೆ. 

ಕ್ರಾಸ್‌ಬ್ರೀಡ್‌ ಎಂಬ ಪದ ಉಪಯೋಗಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಚಿಕೆಯಾಗಬೇಕು. ಲವ್‌ ಜಿಹಾದ್‌ಗೆ ಸಂಬಂಧಿಸಿದ ಕಾಯ್ದೆ ಜಾರಿಯಾಗುವ ಮೊದಲೇ ಬಾಯಿಗೆ ಬಂದಂತೆ ಅವರು ನೀಡುತ್ತಿರುವ ಹೇಳಿಕೆ ಅಯೋಗ್ಯತನದಿಂದ ಕೂಡಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ ಮುಸ್ಲಿ ವ್ಯಕ್ತಿಯನ್ನು, ಸೋನಿಯಾ ಗಾಂಧಿ ಮತ್ತೊಂದು ಜಾತಿಯವರನ್ನು, ಪ್ರಿಯಾಂಕ ಕ್ರಿಶ್ಚಿಯನ್‌ ಯುವಕನನ್ನು ವಿವಾಹವಾಗಿದ್ದಾರೆ. ಹಾಗಾದರೆ ಇವರೆಲ್ಲರೂ ಕ್ರಾಸ್‌ಬೀಡ್‌ಗಳೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?