'ಹಿಂದೂ -ಮುಸ್ಲಿಂ ಕ್ರಾಸ್ ಬೀಡ್‌ನಿಂದ ಬಹಳಷ್ಟು ಜನ ಹುಟ್ಟಿದಾರ್ರಿ...'

'ಹಿಂದೂ -ಮುಸ್ಲಿಂ ಕ್ರಾಸ್ ಬೀಡ್‌ನಿಂದ ಬಹಳಷ್ಟು ಜನ ಹುಟ್ಟಿದಾರ್ರಿ...'

Published : Dec 03, 2020, 01:17 PM ISTUpdated : Dec 03, 2020, 01:20 PM IST

ಮಾಜಿ ಸಿಎಂ ಸಿದ್ದರಾಮಯ್ಯ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಾ, ಮಾತಿನ ಅದ್ವಾನದಿಂದ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. 

ಬೆಂಗಳೂರು (ಡಿ. 03): ಮಾಜಿ ಸಿಎಂ ಸಿದ್ದರಾಮಯ್ಯ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಾ, ಮಾತಿನ ಅದ್ವಾನದಿಂದ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಹಿಂದೂ - ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದವರು ಬಹಳ ಜನ ಇದ್ದಾರೆ ಎಂದು ಹೇಳಿ ಮೈಮೇಲೆ ವಿವಾದ ಎಳೆದುಕೊಂಡಿದ್ದಾರೆ. ಸಿದ್ದರಾಮಯ್ಯನವರ ಈ ಮಾತು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಾತಿಗೆ ಈಶ್ವರಪ್ಪ ಕೊಟ್ಟಿರುವ ತಿರುಗೇಟು, ಸಿದ್ದರಾಮಯ್ಯನವರೇ ಮುಟ್ಟಿಕೊಳ್ಳುವಂತಿದೆ. 

ಕ್ರಾಸ್‌ಬ್ರೀಡ್‌ ಎಂಬ ಪದ ಉಪಯೋಗಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಚಿಕೆಯಾಗಬೇಕು. ಲವ್‌ ಜಿಹಾದ್‌ಗೆ ಸಂಬಂಧಿಸಿದ ಕಾಯ್ದೆ ಜಾರಿಯಾಗುವ ಮೊದಲೇ ಬಾಯಿಗೆ ಬಂದಂತೆ ಅವರು ನೀಡುತ್ತಿರುವ ಹೇಳಿಕೆ ಅಯೋಗ್ಯತನದಿಂದ ಕೂಡಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ ಮುಸ್ಲಿ ವ್ಯಕ್ತಿಯನ್ನು, ಸೋನಿಯಾ ಗಾಂಧಿ ಮತ್ತೊಂದು ಜಾತಿಯವರನ್ನು, ಪ್ರಿಯಾಂಕ ಕ್ರಿಶ್ಚಿಯನ್‌ ಯುವಕನನ್ನು ವಿವಾಹವಾಗಿದ್ದಾರೆ. ಹಾಗಾದರೆ ಇವರೆಲ್ಲರೂ ಕ್ರಾಸ್‌ಬೀಡ್‌ಗಳೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!