'ಹಿಂದೂ -ಮುಸ್ಲಿಂ ಕ್ರಾಸ್ ಬೀಡ್‌ನಿಂದ ಬಹಳಷ್ಟು ಜನ ಹುಟ್ಟಿದಾರ್ರಿ...'

'ಹಿಂದೂ -ಮುಸ್ಲಿಂ ಕ್ರಾಸ್ ಬೀಡ್‌ನಿಂದ ಬಹಳಷ್ಟು ಜನ ಹುಟ್ಟಿದಾರ್ರಿ...'

Published : Dec 03, 2020, 01:17 PM ISTUpdated : Dec 03, 2020, 01:20 PM IST

ಮಾಜಿ ಸಿಎಂ ಸಿದ್ದರಾಮಯ್ಯ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಾ, ಮಾತಿನ ಅದ್ವಾನದಿಂದ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. 

ಬೆಂಗಳೂರು (ಡಿ. 03): ಮಾಜಿ ಸಿಎಂ ಸಿದ್ದರಾಮಯ್ಯ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಾ, ಮಾತಿನ ಅದ್ವಾನದಿಂದ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಹಿಂದೂ - ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದವರು ಬಹಳ ಜನ ಇದ್ದಾರೆ ಎಂದು ಹೇಳಿ ಮೈಮೇಲೆ ವಿವಾದ ಎಳೆದುಕೊಂಡಿದ್ದಾರೆ. ಸಿದ್ದರಾಮಯ್ಯನವರ ಈ ಮಾತು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಾತಿಗೆ ಈಶ್ವರಪ್ಪ ಕೊಟ್ಟಿರುವ ತಿರುಗೇಟು, ಸಿದ್ದರಾಮಯ್ಯನವರೇ ಮುಟ್ಟಿಕೊಳ್ಳುವಂತಿದೆ. 

ಕ್ರಾಸ್‌ಬ್ರೀಡ್‌ ಎಂಬ ಪದ ಉಪಯೋಗಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಚಿಕೆಯಾಗಬೇಕು. ಲವ್‌ ಜಿಹಾದ್‌ಗೆ ಸಂಬಂಧಿಸಿದ ಕಾಯ್ದೆ ಜಾರಿಯಾಗುವ ಮೊದಲೇ ಬಾಯಿಗೆ ಬಂದಂತೆ ಅವರು ನೀಡುತ್ತಿರುವ ಹೇಳಿಕೆ ಅಯೋಗ್ಯತನದಿಂದ ಕೂಡಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ ಮುಸ್ಲಿ ವ್ಯಕ್ತಿಯನ್ನು, ಸೋನಿಯಾ ಗಾಂಧಿ ಮತ್ತೊಂದು ಜಾತಿಯವರನ್ನು, ಪ್ರಿಯಾಂಕ ಕ್ರಿಶ್ಚಿಯನ್‌ ಯುವಕನನ್ನು ವಿವಾಹವಾಗಿದ್ದಾರೆ. ಹಾಗಾದರೆ ಇವರೆಲ್ಲರೂ ಕ್ರಾಸ್‌ಬೀಡ್‌ಗಳೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!