'ಹಿಂದೂ -ಮುಸ್ಲಿಂ ಕ್ರಾಸ್ ಬೀಡ್‌ನಿಂದ ಬಹಳಷ್ಟು ಜನ ಹುಟ್ಟಿದಾರ್ರಿ...'

'ಹಿಂದೂ -ಮುಸ್ಲಿಂ ಕ್ರಾಸ್ ಬೀಡ್‌ನಿಂದ ಬಹಳಷ್ಟು ಜನ ಹುಟ್ಟಿದಾರ್ರಿ...'

Published : Dec 03, 2020, 01:17 PM ISTUpdated : Dec 03, 2020, 01:20 PM IST

ಮಾಜಿ ಸಿಎಂ ಸಿದ್ದರಾಮಯ್ಯ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಾ, ಮಾತಿನ ಅದ್ವಾನದಿಂದ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. 

ಬೆಂಗಳೂರು (ಡಿ. 03): ಮಾಜಿ ಸಿಎಂ ಸಿದ್ದರಾಮಯ್ಯ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಾ, ಮಾತಿನ ಅದ್ವಾನದಿಂದ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಹಿಂದೂ - ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದವರು ಬಹಳ ಜನ ಇದ್ದಾರೆ ಎಂದು ಹೇಳಿ ಮೈಮೇಲೆ ವಿವಾದ ಎಳೆದುಕೊಂಡಿದ್ದಾರೆ. ಸಿದ್ದರಾಮಯ್ಯನವರ ಈ ಮಾತು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಾತಿಗೆ ಈಶ್ವರಪ್ಪ ಕೊಟ್ಟಿರುವ ತಿರುಗೇಟು, ಸಿದ್ದರಾಮಯ್ಯನವರೇ ಮುಟ್ಟಿಕೊಳ್ಳುವಂತಿದೆ. 

ಕ್ರಾಸ್‌ಬ್ರೀಡ್‌ ಎಂಬ ಪದ ಉಪಯೋಗಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಚಿಕೆಯಾಗಬೇಕು. ಲವ್‌ ಜಿಹಾದ್‌ಗೆ ಸಂಬಂಧಿಸಿದ ಕಾಯ್ದೆ ಜಾರಿಯಾಗುವ ಮೊದಲೇ ಬಾಯಿಗೆ ಬಂದಂತೆ ಅವರು ನೀಡುತ್ತಿರುವ ಹೇಳಿಕೆ ಅಯೋಗ್ಯತನದಿಂದ ಕೂಡಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ ಮುಸ್ಲಿ ವ್ಯಕ್ತಿಯನ್ನು, ಸೋನಿಯಾ ಗಾಂಧಿ ಮತ್ತೊಂದು ಜಾತಿಯವರನ್ನು, ಪ್ರಿಯಾಂಕ ಕ್ರಿಶ್ಚಿಯನ್‌ ಯುವಕನನ್ನು ವಿವಾಹವಾಗಿದ್ದಾರೆ. ಹಾಗಾದರೆ ಇವರೆಲ್ಲರೂ ಕ್ರಾಸ್‌ಬೀಡ್‌ಗಳೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?