ಪ್ರಧಾನಿ ಮೋದಿ, ಯಡಿಯೂರಪ್ಪ ಕುರಿತಾಗಿ ಸಿದ್ಧರಾಮಯ್ಯ ವಿವಾದಾತ್ಮಕ ಮಾತು!

ಪ್ರಧಾನಿ ಮೋದಿ, ಯಡಿಯೂರಪ್ಪ ಕುರಿತಾಗಿ ಸಿದ್ಧರಾಮಯ್ಯ ವಿವಾದಾತ್ಮಕ ಮಾತು!

Published : Mar 04, 2023, 12:57 PM IST

ಬಿಜೆಪಿ ಸರ್ಕಾರದ ಭ್ರಷ್ಟಚಾರದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್‌ ನಡೆಸಿದ ಬೃಹತ್‌ ಪ್ರತಿಭಟನೆಯ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿವಾದಾತ್ಮಕ ಮಾತುಗಳನ್ನು ಹೇಳಿದ್ದಾರೆ. ಯಡಿಯೂರಪ್ಪ, ಕೇಂದ್ರ ಬಿಜೆಪಿಗೆ ಬೇಕಾದಷ್ಟು ಹಣ ನೀಡದ ಕಾರಣಕ್ಕಾಗಿಯೇ ಅವರನ್ನು ಸಿಎಂ ಸ್ಥಾನದಿಂದ ತೆಗೆದುಹಾಕಲಾಯಿತು ಎಂದು ಆರೋಪಿಸಿದ್ದಾರೆ.
 

ಬೆಂಗಳೂರು (ಮಾ.4): ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ವಿರುದ್ಧ ವಿವಾದಾತ್ಮಕ ಮಾತುಗಳನ್ನಾಡಿದ್ದಾರೆ. ಕೇಂದ್ರ ಬಿಜೆಪಿಗೆ ಕರ್ನಾಟಕದಿಂದ ಬರಬೇಕಾದಷ್ಟು ಹಣ ನೀಡಲು ಬಿಎಸ್‌ವೈ ವಿಫಲರಾಗಿದ್ದ ಕಾರಣಕ್ಕಾಗಿಯೇ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದು ಹಾಕಲಾಯಿತು ಎಂದು ಆರೋಪಿಸಿದ್ದಾರೆ.

ಕುರ್ಚಿಗೆ ಅಂಟ್ಕೊಂಡು ಕುಳಿತಿರುವ ಬಿಜೆಪಿಯನ್ನು ಒದ್ದೋಡಿಸಬೇಕು: ಸಿದ್ಧರಾಮಯ್ಯ ವಾಗ್ದಾಳಿ

ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತುಹಾಕಲಾಯಿತು. ಆದರೆ, ಬಿಎಸ್‌ವೈ ಮಾತ್ರ ತಾವೇ ರಾಜೀನಾಮೆ ನೀಡಿದ್ದು ಎನ್ನುತ್ತಾರೆ. ಹಾಗಿದ್ದರೆ, ಅವರು ಕಣ್ಣೀರು ಹಾಕಿದ್ದೇಕೆ ಎಂದು ಸಿದ್ಧರಾಮಯ್ಯ ಪ್ರಶ್ನೆ ಮಾಡಿದ್ದಾರೆ.  ಬಿಎಸ್‌ವೈ ಅವರನ್ನು ಕಿತ್ತುಹಾಕಿದ ಬಳಿಕ ಆರೆಸ್ಸೆಸ್‌ನ ಮಾತು ಕೇಳುವ ಗೊಂಬೆ ಬಸವರಾಜ್‌ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನಕ್ಕೆ ನೇಮಿಸಲಾಗಿದೆ ಎಂದು ಆರೋಪಿಸಿದ್ದಾರೆ.


 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more