ಪ್ರಧಾನಿ ಮೋದಿ, ಯಡಿಯೂರಪ್ಪ ಕುರಿತಾಗಿ ಸಿದ್ಧರಾಮಯ್ಯ ವಿವಾದಾತ್ಮಕ ಮಾತು!

ಪ್ರಧಾನಿ ಮೋದಿ, ಯಡಿಯೂರಪ್ಪ ಕುರಿತಾಗಿ ಸಿದ್ಧರಾಮಯ್ಯ ವಿವಾದಾತ್ಮಕ ಮಾತು!

Published : Mar 04, 2023, 12:57 PM IST

ಬಿಜೆಪಿ ಸರ್ಕಾರದ ಭ್ರಷ್ಟಚಾರದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್‌ ನಡೆಸಿದ ಬೃಹತ್‌ ಪ್ರತಿಭಟನೆಯ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿವಾದಾತ್ಮಕ ಮಾತುಗಳನ್ನು ಹೇಳಿದ್ದಾರೆ. ಯಡಿಯೂರಪ್ಪ, ಕೇಂದ್ರ ಬಿಜೆಪಿಗೆ ಬೇಕಾದಷ್ಟು ಹಣ ನೀಡದ ಕಾರಣಕ್ಕಾಗಿಯೇ ಅವರನ್ನು ಸಿಎಂ ಸ್ಥಾನದಿಂದ ತೆಗೆದುಹಾಕಲಾಯಿತು ಎಂದು ಆರೋಪಿಸಿದ್ದಾರೆ.
 

ಬೆಂಗಳೂರು (ಮಾ.4): ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ವಿರುದ್ಧ ವಿವಾದಾತ್ಮಕ ಮಾತುಗಳನ್ನಾಡಿದ್ದಾರೆ. ಕೇಂದ್ರ ಬಿಜೆಪಿಗೆ ಕರ್ನಾಟಕದಿಂದ ಬರಬೇಕಾದಷ್ಟು ಹಣ ನೀಡಲು ಬಿಎಸ್‌ವೈ ವಿಫಲರಾಗಿದ್ದ ಕಾರಣಕ್ಕಾಗಿಯೇ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದು ಹಾಕಲಾಯಿತು ಎಂದು ಆರೋಪಿಸಿದ್ದಾರೆ.

ಕುರ್ಚಿಗೆ ಅಂಟ್ಕೊಂಡು ಕುಳಿತಿರುವ ಬಿಜೆಪಿಯನ್ನು ಒದ್ದೋಡಿಸಬೇಕು: ಸಿದ್ಧರಾಮಯ್ಯ ವಾಗ್ದಾಳಿ

ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತುಹಾಕಲಾಯಿತು. ಆದರೆ, ಬಿಎಸ್‌ವೈ ಮಾತ್ರ ತಾವೇ ರಾಜೀನಾಮೆ ನೀಡಿದ್ದು ಎನ್ನುತ್ತಾರೆ. ಹಾಗಿದ್ದರೆ, ಅವರು ಕಣ್ಣೀರು ಹಾಕಿದ್ದೇಕೆ ಎಂದು ಸಿದ್ಧರಾಮಯ್ಯ ಪ್ರಶ್ನೆ ಮಾಡಿದ್ದಾರೆ.  ಬಿಎಸ್‌ವೈ ಅವರನ್ನು ಕಿತ್ತುಹಾಕಿದ ಬಳಿಕ ಆರೆಸ್ಸೆಸ್‌ನ ಮಾತು ಕೇಳುವ ಗೊಂಬೆ ಬಸವರಾಜ್‌ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನಕ್ಕೆ ನೇಮಿಸಲಾಗಿದೆ ಎಂದು ಆರೋಪಿಸಿದ್ದಾರೆ.


 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more