Karnataka Politics ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಿದ್ರೂ ಆಶ್ಚರ್ಯವಿಲ್ಲ, ರಾಜ್ಯ ರಾಜಕಾರಣಲ್ಲಿ ಹೊಸ ಬಾಂಬ್

Karnataka Politics ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಿದ್ರೂ ಆಶ್ಚರ್ಯವಿಲ್ಲ, ರಾಜ್ಯ ರಾಜಕಾರಣಲ್ಲಿ ಹೊಸ ಬಾಂಬ್

Published : Feb 02, 2022, 05:46 PM IST

ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ ಕಳೆದ ಎರಡು ದಿನಗಳಿಂದ ರಿಲ್ಯಾಕ್ಸ್ ಮೂಡಿನಲ್ಲಿದ್ದು, ಕಬಿನಿ ಹಿನ್ನೀರಿನಲ್ಲಿ ಸಫಾರಿ ಮಾಡುತ್ತ ಎಂಜಾಯ್ ಮಾಡುತ್ತಿದ್ದಾರೆ.ಆದ್ರೆ, ಇತ್ತ ಸಚಿವರೊಬ್ಬರು ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಿದ್ರೂ ಆಶ್ಚರ್ಯವಿಲ್ಲ ಎಂದಿದ್ದಾರೆ.

 

ಬೆಂಗಳೂರು, (ಫೆ.02): ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ ಕಳೆದ ಎರಡು ದಿನಗಳಿಂದ ರಿಲ್ಯಾಕ್ಸ್ ಮೂಡಿನಲ್ಲಿದ್ದು, ಕಬಿನಿ ಹಿನ್ನೀರಿನಲ್ಲಿ ಸಫಾರಿ ಮಾಡುತ್ತ ಎಂಜಾಯ್ ಮಾಡುತ್ತಿದ್ದಾರೆ.

Karnataka Congress ಫೆ.14ರಂದು ಲವರ್ಸ್ ಡೇ, ಅಂದೇ ರಾಜೀನಾಮೆ ನೀಡ್ತೇನೆ, ಇಬ್ರಾಹಿಂ ಘೋಷಣೆ

ಆದ್ರೆ, ಇತ್ತ ಸಚಿವರೊಬ್ಬರು ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಿದ್ರೂ ಆಶ್ಚರ್ಯವಿಲ್ಲ ಎಂದು ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಹಾಕಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more