ಮೈಸೂರಿನಲ್ಲಿ ದಿಗ್ಗಜ ನಾಯಕರ ಮಹಾಸಂಗಮ: 8 ವರ್ಷಗಳ ಬಳಿಕ ಶ್ರೀನಿವಾಸ್ ಪ್ರಸಾದ್‌ ಭೇಟಿ ಮಾಡಿದ ಸಿದ್ದರಾಮಯ್ಯ

ಮೈಸೂರಿನಲ್ಲಿ ದಿಗ್ಗಜ ನಾಯಕರ ಮಹಾಸಂಗಮ: 8 ವರ್ಷಗಳ ಬಳಿಕ ಶ್ರೀನಿವಾಸ್ ಪ್ರಸಾದ್‌ ಭೇಟಿ ಮಾಡಿದ ಸಿದ್ದರಾಮಯ್ಯ

Published : Apr 13, 2024, 01:31 PM ISTUpdated : Apr 13, 2024, 01:32 PM IST

ಮೈಸೂರಿನ ಜಯಲಕ್ಷ್ಮಿ ಪುರಂನಲ್ಲಿನ ಶ್ರೀನಿವಾಸ ಪ್ರಸಾದ್‌ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮಾತುಕತೆ ನಡೆಸಿದರು.
 

ಮೈಸೂರಿನ ಶ್ರೀನಿವಾಸ್ ಪ್ರಸಾದ್‌ ಮನೆಗೆ ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿ ನೀಡಿದ್ದು, ಕಾಂಗ್ರೆಸ್(Congress) ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗ್ತಿದೆ. ಇದು ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಬೆಳವಣಿಗೆಯಾಗಿದ್ದು, 8 ವರ್ಷಗಳ ಬಳಿಕ ಸಿಎಂ ಸಿದ್ದರಾಮಯ್ಯ- ಶ್ರೀನಿವಾಸ ಪ್ರಸಾದ್(Srinivasa Prasad) ಒಂದಾಗಿದ್ದಾರೆ. ಮೈಸೂರಿನಲ್ಲಿ(Mysore) ದಿಗ್ಗಜ ನಾಯಕರ ಮಹಾಸಂಗಮವಾಗಿದೆ. ಮೈಸೂರಿನ ಜಯಲಕ್ಷ್ಮಿ ಪುರಂನಲ್ಲಿನ ಶ್ರೀನಿವಾಸ ಪ್ರಸಾದ್‌ ಅವರ ನಿವಾಸ ಇದೆ. ಉಭಯ ನಾಯಕರ ಭೇಟಿ ಕುತೂಹಲ ಕೆರಳಿಸಿದೆ. ಶ್ರೀನಿವಾಸ್ ಪ್ರಸಾದ್ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ನೀವು ಕಾಂಗ್ರೆಸ್‌ನಲ್ಲಿ ಇದ್ದವರು ಕಾಂಗ್ರೆಸ್ ಬಗ್ಗೆ ಸಿಂಪಥಿ ಇರಲಿ‌ ಎಂದು ಹೇಳಿದ್ದೇನೆ. ಸುಧೀರ್ಘವಾಗಿ ರಾಜಕೀಯದ ಬಗ್ಗೆ ಚರ್ಚೆ ಮಾಡಿಲ್ಲ.ಅವರು ರಾಜಕೀಯವಾಗಿ ನಿವೃತ್ತಿ ತೆಗೆದುಕೊಂಡಿದ್ದಾರೆ. ಹೀಗಾಗಿ ರಾಜಕೀಯದ ಬಗ್ಗೆ ಹೆಚ್ಚು ಏನು ಮಾತನಾಡಿಲ್ಲ. ಅವರು ನಮ್ಮ ಹಳೆಯ ಸ್ನೇಹಿತರು. ರಾಜಕೀಯವಾಗಿ ಅವರು ಬಿಜೆಪಿಗೆ ಹೋಗಿದ್ದರು. ಈಗ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ ಅಷ್ಟೇ. ಶ್ರೀನಿವಾಸ್‌ ಪ್ರಸಾದ್ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Rameshwaram Cafe Blast: ಉಗ್ರರನ್ನು ಹಿಡಿಯುವಲ್ಲಿ ಎನ್‌ಐಎ ಯಶಸ್ವಿ: ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more