ಮೈಸೂರಿನಲ್ಲಿ ದಿಗ್ಗಜ ನಾಯಕರ ಮಹಾಸಂಗಮ: 8 ವರ್ಷಗಳ ಬಳಿಕ ಶ್ರೀನಿವಾಸ್ ಪ್ರಸಾದ್‌ ಭೇಟಿ ಮಾಡಿದ ಸಿದ್ದರಾಮಯ್ಯ

ಮೈಸೂರಿನಲ್ಲಿ ದಿಗ್ಗಜ ನಾಯಕರ ಮಹಾಸಂಗಮ: 8 ವರ್ಷಗಳ ಬಳಿಕ ಶ್ರೀನಿವಾಸ್ ಪ್ರಸಾದ್‌ ಭೇಟಿ ಮಾಡಿದ ಸಿದ್ದರಾಮಯ್ಯ

Published : Apr 13, 2024, 01:31 PM ISTUpdated : Apr 13, 2024, 01:32 PM IST

ಮೈಸೂರಿನ ಜಯಲಕ್ಷ್ಮಿ ಪುರಂನಲ್ಲಿನ ಶ್ರೀನಿವಾಸ ಪ್ರಸಾದ್‌ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮಾತುಕತೆ ನಡೆಸಿದರು.
 

ಮೈಸೂರಿನ ಶ್ರೀನಿವಾಸ್ ಪ್ರಸಾದ್‌ ಮನೆಗೆ ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿ ನೀಡಿದ್ದು, ಕಾಂಗ್ರೆಸ್(Congress) ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗ್ತಿದೆ. ಇದು ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಬೆಳವಣಿಗೆಯಾಗಿದ್ದು, 8 ವರ್ಷಗಳ ಬಳಿಕ ಸಿಎಂ ಸಿದ್ದರಾಮಯ್ಯ- ಶ್ರೀನಿವಾಸ ಪ್ರಸಾದ್(Srinivasa Prasad) ಒಂದಾಗಿದ್ದಾರೆ. ಮೈಸೂರಿನಲ್ಲಿ(Mysore) ದಿಗ್ಗಜ ನಾಯಕರ ಮಹಾಸಂಗಮವಾಗಿದೆ. ಮೈಸೂರಿನ ಜಯಲಕ್ಷ್ಮಿ ಪುರಂನಲ್ಲಿನ ಶ್ರೀನಿವಾಸ ಪ್ರಸಾದ್‌ ಅವರ ನಿವಾಸ ಇದೆ. ಉಭಯ ನಾಯಕರ ಭೇಟಿ ಕುತೂಹಲ ಕೆರಳಿಸಿದೆ. ಶ್ರೀನಿವಾಸ್ ಪ್ರಸಾದ್ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ನೀವು ಕಾಂಗ್ರೆಸ್‌ನಲ್ಲಿ ಇದ್ದವರು ಕಾಂಗ್ರೆಸ್ ಬಗ್ಗೆ ಸಿಂಪಥಿ ಇರಲಿ‌ ಎಂದು ಹೇಳಿದ್ದೇನೆ. ಸುಧೀರ್ಘವಾಗಿ ರಾಜಕೀಯದ ಬಗ್ಗೆ ಚರ್ಚೆ ಮಾಡಿಲ್ಲ.ಅವರು ರಾಜಕೀಯವಾಗಿ ನಿವೃತ್ತಿ ತೆಗೆದುಕೊಂಡಿದ್ದಾರೆ. ಹೀಗಾಗಿ ರಾಜಕೀಯದ ಬಗ್ಗೆ ಹೆಚ್ಚು ಏನು ಮಾತನಾಡಿಲ್ಲ. ಅವರು ನಮ್ಮ ಹಳೆಯ ಸ್ನೇಹಿತರು. ರಾಜಕೀಯವಾಗಿ ಅವರು ಬಿಜೆಪಿಗೆ ಹೋಗಿದ್ದರು. ಈಗ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ ಅಷ್ಟೇ. ಶ್ರೀನಿವಾಸ್‌ ಪ್ರಸಾದ್ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Rameshwaram Cafe Blast: ಉಗ್ರರನ್ನು ಹಿಡಿಯುವಲ್ಲಿ ಎನ್‌ಐಎ ಯಶಸ್ವಿ: ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more