ಶಾಸಕರು ವರ್ಸಸ್ ಸಚಿವರ ಮುನಿಸು: ಎರಡನೇ ದಿನವೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್

ಶಾಸಕರು ವರ್ಸಸ್ ಸಚಿವರ ಮುನಿಸು: ಎರಡನೇ ದಿನವೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್

Published : Aug 08, 2023, 11:19 AM IST

6 ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಶಾಸಕರ ಜೊತೆ ಮೀಟಿಂಗ್
ಶಾಸಕರ ಸಮಸ್ಯೆ ಆಲಿಸಿದ ಸಿಎಂರಿಂದ ಸಚಿವರಿಗೆ ನೀತಿಪಾಠ
ಕ್ಷೇತ್ರದಲ್ಲಿ ಪರಸ್ಪರ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಿ
ಸಚಿವರು, ಶಾಸಕರು ಇಬ್ಬರಿಗೂ ಸಿದ್ದರಾಮಯ್ಯ ಬುದ್ಧಿ ಮಾತು
 

ಶಾಸಕರು ಮತ್ತು ಸಚಿವರ ಮುನಿಸಿಗೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 7 ಗಂಟೆವರೆಗೂ ಸಿಎಂ ಸಿದ್ದರಾಮಯ್ಯ(Siddaramaiah) ಸರಣಿ ಮೀಟಿಂಗ್ ನಡೆಸಲಿದ್ದಾರೆ. ಸೋಮವಾರ 6 ಜಿಲ್ಲೆಗಳ ಜೊತೆ ಸಭೆ(Meeting) ನಡೆಸಲಾಗಿದೆ. ಯಾದಗಿರಿ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಬಾಗಲಕೋಟೆ, ಧಾರವಾಡ ಜಿಲ್ಲೆ ವ್ಯಾಪ್ತಿಯ ಸಚಿವರು, ಶಾಸಕರ(MLAs) ಜೊತೆ ನಿನ್ನೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಶಾಸಕರುಗಳ ದೂರು ಆಲಿಸಿದ ಸಿಎಂ ಸಿದ್ದರಾಮಯ್ಯ ,ಆಯಾ ಜಿಲ್ಲಾ ವ್ಯಾಪ್ತಿಯ ಸಚಿವರು, ಉಸ್ತುವಾರಿ ಸಚಿವರಿಗೆ ಕಿವಿಮಾತು ಹೇಳಿದ್ದಾರೆ. ಕ್ಷೇತ್ರಗಳಿಗೆ ಶಾಸಕರ ಅನುದಾನದ ಬೇಡಿಕೆಗೂ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಶಾಸಕರಿಗೆ ಅಭಿಪ್ರಾಯ ಹೇಳಿಕೊಳ್ಳಲು ಮುಕ್ತ ಅವಕಾಶವನ್ನು ಸಿಎಂ ನೀಡಿದ್ದು, ವರ್ಗಾವಣೆ ವಿಚಾರ, ಲೋಕಸಭೆ ತಯಾರಿ, ಸಮನ್ವಯತೆ ಚರ್ಚೆ, ಕ್ಷೇತ್ರದಲ್ಲಿನ ಪ್ರಮುಖ ಸಮಸ್ಯೆ, ಪರಿಹಾರದ ಕುರಿತು ಚರ್ಚೆ ನಡೆಸಲಾಗಿದೆ. 

ಇದನ್ನೂ ವೀಕ್ಷಿಸಿ:  ಇಂದು ಅಮಿತ್ ಶಾ ಭೇಟಿಯಾಗಲಿರುವ ಬೊಮ್ಮಾಯಿ: ಕೇಂದ್ರ ಗೃಹ ಸಚಿವರ ಜೊತೆ ಮಹತ್ವದ ಮಾತುಕತೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more