ಶಾಸಕರು ವರ್ಸಸ್ ಸಚಿವರ ಮುನಿಸು: ಎರಡನೇ ದಿನವೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್

ಶಾಸಕರು ವರ್ಸಸ್ ಸಚಿವರ ಮುನಿಸು: ಎರಡನೇ ದಿನವೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್

Published : Aug 08, 2023, 11:19 AM IST

6 ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಶಾಸಕರ ಜೊತೆ ಮೀಟಿಂಗ್
ಶಾಸಕರ ಸಮಸ್ಯೆ ಆಲಿಸಿದ ಸಿಎಂರಿಂದ ಸಚಿವರಿಗೆ ನೀತಿಪಾಠ
ಕ್ಷೇತ್ರದಲ್ಲಿ ಪರಸ್ಪರ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಿ
ಸಚಿವರು, ಶಾಸಕರು ಇಬ್ಬರಿಗೂ ಸಿದ್ದರಾಮಯ್ಯ ಬುದ್ಧಿ ಮಾತು
 

ಶಾಸಕರು ಮತ್ತು ಸಚಿವರ ಮುನಿಸಿಗೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 7 ಗಂಟೆವರೆಗೂ ಸಿಎಂ ಸಿದ್ದರಾಮಯ್ಯ(Siddaramaiah) ಸರಣಿ ಮೀಟಿಂಗ್ ನಡೆಸಲಿದ್ದಾರೆ. ಸೋಮವಾರ 6 ಜಿಲ್ಲೆಗಳ ಜೊತೆ ಸಭೆ(Meeting) ನಡೆಸಲಾಗಿದೆ. ಯಾದಗಿರಿ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಬಾಗಲಕೋಟೆ, ಧಾರವಾಡ ಜಿಲ್ಲೆ ವ್ಯಾಪ್ತಿಯ ಸಚಿವರು, ಶಾಸಕರ(MLAs) ಜೊತೆ ನಿನ್ನೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಶಾಸಕರುಗಳ ದೂರು ಆಲಿಸಿದ ಸಿಎಂ ಸಿದ್ದರಾಮಯ್ಯ ,ಆಯಾ ಜಿಲ್ಲಾ ವ್ಯಾಪ್ತಿಯ ಸಚಿವರು, ಉಸ್ತುವಾರಿ ಸಚಿವರಿಗೆ ಕಿವಿಮಾತು ಹೇಳಿದ್ದಾರೆ. ಕ್ಷೇತ್ರಗಳಿಗೆ ಶಾಸಕರ ಅನುದಾನದ ಬೇಡಿಕೆಗೂ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಶಾಸಕರಿಗೆ ಅಭಿಪ್ರಾಯ ಹೇಳಿಕೊಳ್ಳಲು ಮುಕ್ತ ಅವಕಾಶವನ್ನು ಸಿಎಂ ನೀಡಿದ್ದು, ವರ್ಗಾವಣೆ ವಿಚಾರ, ಲೋಕಸಭೆ ತಯಾರಿ, ಸಮನ್ವಯತೆ ಚರ್ಚೆ, ಕ್ಷೇತ್ರದಲ್ಲಿನ ಪ್ರಮುಖ ಸಮಸ್ಯೆ, ಪರಿಹಾರದ ಕುರಿತು ಚರ್ಚೆ ನಡೆಸಲಾಗಿದೆ. 

ಇದನ್ನೂ ವೀಕ್ಷಿಸಿ:  ಇಂದು ಅಮಿತ್ ಶಾ ಭೇಟಿಯಾಗಲಿರುವ ಬೊಮ್ಮಾಯಿ: ಕೇಂದ್ರ ಗೃಹ ಸಚಿವರ ಜೊತೆ ಮಹತ್ವದ ಮಾತುಕತೆ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more