ಶಾಸಕರು ವರ್ಸಸ್ ಸಚಿವರ ಮುನಿಸು: ಎರಡನೇ ದಿನವೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್

ಶಾಸಕರು ವರ್ಸಸ್ ಸಚಿವರ ಮುನಿಸು: ಎರಡನೇ ದಿನವೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್

Published : Aug 08, 2023, 11:19 AM IST

6 ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಶಾಸಕರ ಜೊತೆ ಮೀಟಿಂಗ್
ಶಾಸಕರ ಸಮಸ್ಯೆ ಆಲಿಸಿದ ಸಿಎಂರಿಂದ ಸಚಿವರಿಗೆ ನೀತಿಪಾಠ
ಕ್ಷೇತ್ರದಲ್ಲಿ ಪರಸ್ಪರ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಿ
ಸಚಿವರು, ಶಾಸಕರು ಇಬ್ಬರಿಗೂ ಸಿದ್ದರಾಮಯ್ಯ ಬುದ್ಧಿ ಮಾತು
 

ಶಾಸಕರು ಮತ್ತು ಸಚಿವರ ಮುನಿಸಿಗೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 7 ಗಂಟೆವರೆಗೂ ಸಿಎಂ ಸಿದ್ದರಾಮಯ್ಯ(Siddaramaiah) ಸರಣಿ ಮೀಟಿಂಗ್ ನಡೆಸಲಿದ್ದಾರೆ. ಸೋಮವಾರ 6 ಜಿಲ್ಲೆಗಳ ಜೊತೆ ಸಭೆ(Meeting) ನಡೆಸಲಾಗಿದೆ. ಯಾದಗಿರಿ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಬಾಗಲಕೋಟೆ, ಧಾರವಾಡ ಜಿಲ್ಲೆ ವ್ಯಾಪ್ತಿಯ ಸಚಿವರು, ಶಾಸಕರ(MLAs) ಜೊತೆ ನಿನ್ನೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಶಾಸಕರುಗಳ ದೂರು ಆಲಿಸಿದ ಸಿಎಂ ಸಿದ್ದರಾಮಯ್ಯ ,ಆಯಾ ಜಿಲ್ಲಾ ವ್ಯಾಪ್ತಿಯ ಸಚಿವರು, ಉಸ್ತುವಾರಿ ಸಚಿವರಿಗೆ ಕಿವಿಮಾತು ಹೇಳಿದ್ದಾರೆ. ಕ್ಷೇತ್ರಗಳಿಗೆ ಶಾಸಕರ ಅನುದಾನದ ಬೇಡಿಕೆಗೂ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಶಾಸಕರಿಗೆ ಅಭಿಪ್ರಾಯ ಹೇಳಿಕೊಳ್ಳಲು ಮುಕ್ತ ಅವಕಾಶವನ್ನು ಸಿಎಂ ನೀಡಿದ್ದು, ವರ್ಗಾವಣೆ ವಿಚಾರ, ಲೋಕಸಭೆ ತಯಾರಿ, ಸಮನ್ವಯತೆ ಚರ್ಚೆ, ಕ್ಷೇತ್ರದಲ್ಲಿನ ಪ್ರಮುಖ ಸಮಸ್ಯೆ, ಪರಿಹಾರದ ಕುರಿತು ಚರ್ಚೆ ನಡೆಸಲಾಗಿದೆ. 

ಇದನ್ನೂ ವೀಕ್ಷಿಸಿ:  ಇಂದು ಅಮಿತ್ ಶಾ ಭೇಟಿಯಾಗಲಿರುವ ಬೊಮ್ಮಾಯಿ: ಕೇಂದ್ರ ಗೃಹ ಸಚಿವರ ಜೊತೆ ಮಹತ್ವದ ಮಾತುಕತೆ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more