ಶಾಸಕರು ವರ್ಸಸ್ ಸಚಿವರ ಮಧ್ಯೆ ಗೊಂದಲಕ್ಕೆ ತೆರೆ ಎಳೆದರಾ..?: 3 ದಿನಗಳ ಜಿಲ್ಲಾವಾರು ಸಭೆಯಲ್ಲಿ ಸಿಎಂ ಹೇಳಿದ್ದೇನು..?

ಶಾಸಕರು ವರ್ಸಸ್ ಸಚಿವರ ಮಧ್ಯೆ ಗೊಂದಲಕ್ಕೆ ತೆರೆ ಎಳೆದರಾ..?: 3 ದಿನಗಳ ಜಿಲ್ಲಾವಾರು ಸಭೆಯಲ್ಲಿ ಸಿಎಂ ಹೇಳಿದ್ದೇನು..?

Published : Aug 10, 2023, 11:26 AM IST

ಸಿಎಂ ಮುಂದೆ ಕ್ಷೇತ್ರದ ಅಭಿವೃದ್ಧಿಗೆ ಶಾಸಕರಿಂದ ಅನುದಾನದ ಬೇಡಿಕೆ 
ಕೊಟ್ಟ ಭರವಸೆಗಳನ್ನು ಈಡೇರಿಸಲು ಅನುದಾನ ನೀಡಿ ಎಂದ ಶಾಸಕರು
ಶಾಸಕರ ಬೇಡಿಕೆ, ಸಲಹೆಗಳಿಗೆ ಸಿಎಂ ಸಿದ್ದರಾಮಯ್ಯ ಪಾಸಿಟಿವ್ ರಿಯಾಕ್ಷನ್

ಲೋಕಸಭೆ ಚುನಾವಣೆಗೂ ಮುನ್ನ ಸಂಘರ್ಷ ಶಮನಕ್ಕೆ ಸಿಎಂ ಸಿದ್ದರಾಮಯ್ಯ(Siddaramaiah) ಸರ್ಕಸ್ ನಡೆಸುತ್ತಿದ್ದಾರೆ. ಮೂರು ದಿನದಲ್ಲಿ 20 ಜಿಲ್ಲೆಗಳ ಶಾಸಕರು ಮತ್ತು ಸಚಿವರ ಜೊತೆ ಸಭೆ(Meeting) ನಡೆಸಿದ್ದಾರೆ. ಇನ್ನೂ ಎರಡು ದಿನ ಸಿಎಂ ನೇತೃತ್ವದ ಸಭೆ ಮುಂದುವರೆಯಲಿದೆ. ಈ ಸಭೆಯಲ್ಲಿ ಸಿಎಂ  ಸಿದ್ದರಾಮಯ್ಯ ಮುಂದೆ ಶಾಸಕರು ಬೇಡಿಕೆಗಳ ಪಟ್ಟಿಯನ್ನು ಇಟ್ಟಿದ್ದಾರೆ ಎನ್ನಲಾಗ್ತಿದೆ. ಶಾಸಕರು, ಸಚಿವರು(ministers) ಒಗ್ಗಟ್ಟಿನಲ್ಲಿ ಕೆಲಸ ಮಾಡಲು ಸಿಎಂ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಶಾಸಕರ(MLAs) ಸಮಸ್ಯೆ ಆಲಿಸುತ್ತಲೇ ಸಿಎಂ ಎಲೆಕ್ಷನ್ ಟಾಸ್ಕ್ ಕೊಟ್ಟಿದ್ದಾರೆ. ಶಾಸಕರ ಜಿಲ್ಲಾವಾರು ಸಭೆ ಹೆಸರಲ್ಲಿ ಕಾಂಗ್ರೆಸ್ ಎಲೆಕ್ಷನ್ ತಂತ್ರ ರೂಪಿಸುತ್ತಿದೆ ಎನ್ನಲಾಗ್ತಿದೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕು. ಲೋಕಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಿ, ಉಸ್ತುವಾರಿ ಸಚಿವರುಗಳು ನಿಮ್ಮ ಕ್ಷೇತ್ರವನ್ನು ಗೆಲ್ಲಿಸಬೇಕು ಎಂದು ಸಿಎಂ ಶಾಸಕರಿಗೆ ಹೇಳಿದ್ದಾರಂತೆ.

ಇದನ್ನೂ ವೀಕ್ಷಿಸಿ:  ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮ ಶುರು: 2 ಹಂತಗಳಲ್ಲಿ ಆನೆಗಳ ಆಗಮನ !

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!