ಹೆಚ್ಚುವರಿ ಡಿಸಿಎಂ VS ಸಿಎಂ ಬದಲಾವಣೆ ತಿಕ್ಕಾಟ ಎಲ್ಲಿಗೆ ಬಂತು ? ಹೈಕಮಾಂಡ್ ನಾಯಕರು ಕೊಟ್ಟ ಸೂಚನೆ ಏನು..?

ಹೆಚ್ಚುವರಿ ಡಿಸಿಎಂ VS ಸಿಎಂ ಬದಲಾವಣೆ ತಿಕ್ಕಾಟ ಎಲ್ಲಿಗೆ ಬಂತು ? ಹೈಕಮಾಂಡ್ ನಾಯಕರು ಕೊಟ್ಟ ಸೂಚನೆ ಏನು..?

Published : Jul 01, 2024, 12:13 PM IST

ರಾಹುಲ್‌ಗೆ ಲೋಕಸಭಾ ಚುನಾವಣೆ ರಿಪೋಟ್ ಕೊಟ್ಟ ಸಿಎಂ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪ್ರಸ್ತಾಪಿಸಿದ ಸಿದ್ದರಾಮಯ್ಯ
ಹೆಚ್ಚುವರಿ ಡಿಸಿಎಂ ಗದ್ದಲದ ಬಗ್ಗೆಯೂ ರಾಹುಲ್‌ಗೆ ವಿವರಣೆ

ಹೆಚ್ಚುವರಿ ಡಿಸಿಎಂ VS ಸಿಎಂ ಬದಲಾವಣೆಗೆ(CM change) ಸಂಬಂಧಿಸಿದಂತೆ ಹೈಕಮಾಂಡ್ ನಾಯಕರನ್ನು ಸಿಎಂ(Siddaramaiah), ಡಿಸಿಎಂ(DK Shivakumar ಭೇಟಿ ಮಾಡಿದ್ದಾರೆ. ರಾಹುಲ್ ಗಾಂಧಿ(Rahul Gandhi) ಜೊತೆ ಸಿದ್ದರಾಮಯ್ಯ ಸೀಕ್ರೆಟ್ ಮೀಟಿಂಗ್ ನಡೆಸಿದ್ದು, ಡಿಸಿಎಂ ಅನುಪಸ್ಥಿತಿಯಲ್ಲಿ ರಾಹುಲ್ ಭೇಟಿಯನ್ನು ಸಿಎಂ & ಟೀಮ್ ಮಾಡಿದೆ. ಜೊತೆಗಿದ್ದವರನ್ನು ಬಿಟ್ಟು ರಾಹುಲ್ ಜೊತೆ ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. 10 ನಿಮಿಷಗಳ ಸಿಎಂ-ರಾಹುಲ್ ಒನ್ ಟು ಒನ್ ಮಾತುಕತೆ ನಡೆಸಿದ್ದಾರೆ. ಇತ್ತ ರಾಹುಲ್ ಬದಲು ಖರ್ಗೆಯನ್ನು(Mallikarjun Kharge) ಡಿಸಿಎಂ ಡಿಕೆಶಿ ಭೇಟಿ ಮಾಡಿದ್ದಾರೆ. ಖರ್ಗೆ ಜೊತೆ ಡಿಕೆಶಿ 30 ನಿಮಿಷ ಒನ್ ಟು ಒನ್ ಮಾತುಕತೆ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ:  'ಗೌರಿ’ ರಿಲೀಸ್ ಡೇಟ್ ಅನೌನ್ಸ್! ವಿಶೇಷ ದಿನದಂದು ತೆರೆಗೆ ಬರುತ್ತಿದೆ ಸಿನಿಮಾ!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more