'ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯಬೇಡಿ ಸಿಎಂ ಸಾಹೇಬ್ರೆ, ಧೈರ್ಯದಿಂದ ಕೇಳಿ'

'ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯಬೇಡಿ ಸಿಎಂ ಸಾಹೇಬ್ರೆ, ಧೈರ್ಯದಿಂದ ಕೇಳಿ'

Suvarna News   | Asianet News
Published : Sep 18, 2020, 02:51 PM ISTUpdated : Sep 18, 2020, 02:54 PM IST

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು, ನೆರೆ, ಅತಿವೃಷ್ಟಿಯಿಂದಾದ ನಷ್ಟ ಪರಿಹಾರವನ್ನು ಕೇಳಲು ಸಿಎಂ ಯಡಿಯೂರಪ್ಪ ದೆಹಲಿಗೆ ದೌಡಾಯಿಸಿದ್ದಾರೆ. ಇದೇ ವೇಳೆ ಸಿಎಂ ಯಡಿಯೂರಪ್ಪ ದೆಹಲಿ ಭೇಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. 

ಬೆಂಗಳೂರು (ಸೆ. 18): ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು, ನೆರೆ, ಅತಿವೃಷ್ಟಿಯಿಂದಾದ ನಷ್ಟ ಪರಿಹಾರವನ್ನು ಕೇಳಲು ಸಿಎಂ ಯಡಿಯೂರಪ್ಪ ದೆಹಲಿಗೆ ದೌಡಾಯಿಸಿದ್ದಾರೆ. ಇದೇ ವೇಳೆ ಸಿಎಂ ಯಡಿಯೂರಪ್ಪ ದೆಹಲಿ ಭೇಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. 

'ಕಾಡಿ ಬೇಡಿ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಇದೊಂದು ಒಳ್ಳೆಯ ಸಂದರ್ಭ. ರಾಜ್ಯದ ಜಿಎಸ್‌ಟಿ ಪರಿಹಾರ ರೂ. 25, 508 ಕೋಟಿ ಕೇಳಿ. ಈ ಭೇಟಿಯಲ್ಲಿ ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಕಸರತ್ತು ನಡೆಸಬೇಡಿ. ರಾಜ್ಯದ ಹಿತದೃಷ್ಟಿಯಿಂದ, ಜನರ ಒಳಿತಿಗಾಗಿ ಖಡಕ್ಕಾಗಿ ಕೇಳಿ. ರಾಜ್ಯದ ಜನ ನಿಮ್ಮೊಂದಿಗಿದ್ದಾರೆ ' ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. 
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ