'ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯಬೇಡಿ ಸಿಎಂ ಸಾಹೇಬ್ರೆ, ಧೈರ್ಯದಿಂದ ಕೇಳಿ'

'ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯಬೇಡಿ ಸಿಎಂ ಸಾಹೇಬ್ರೆ, ಧೈರ್ಯದಿಂದ ಕೇಳಿ'

Suvarna News   | Asianet News
Published : Sep 18, 2020, 02:51 PM ISTUpdated : Sep 18, 2020, 02:54 PM IST

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು, ನೆರೆ, ಅತಿವೃಷ್ಟಿಯಿಂದಾದ ನಷ್ಟ ಪರಿಹಾರವನ್ನು ಕೇಳಲು ಸಿಎಂ ಯಡಿಯೂರಪ್ಪ ದೆಹಲಿಗೆ ದೌಡಾಯಿಸಿದ್ದಾರೆ. ಇದೇ ವೇಳೆ ಸಿಎಂ ಯಡಿಯೂರಪ್ಪ ದೆಹಲಿ ಭೇಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. 

ಬೆಂಗಳೂರು (ಸೆ. 18): ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು, ನೆರೆ, ಅತಿವೃಷ್ಟಿಯಿಂದಾದ ನಷ್ಟ ಪರಿಹಾರವನ್ನು ಕೇಳಲು ಸಿಎಂ ಯಡಿಯೂರಪ್ಪ ದೆಹಲಿಗೆ ದೌಡಾಯಿಸಿದ್ದಾರೆ. ಇದೇ ವೇಳೆ ಸಿಎಂ ಯಡಿಯೂರಪ್ಪ ದೆಹಲಿ ಭೇಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. 

'ಕಾಡಿ ಬೇಡಿ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಇದೊಂದು ಒಳ್ಳೆಯ ಸಂದರ್ಭ. ರಾಜ್ಯದ ಜಿಎಸ್‌ಟಿ ಪರಿಹಾರ ರೂ. 25, 508 ಕೋಟಿ ಕೇಳಿ. ಈ ಭೇಟಿಯಲ್ಲಿ ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಕಸರತ್ತು ನಡೆಸಬೇಡಿ. ರಾಜ್ಯದ ಹಿತದೃಷ್ಟಿಯಿಂದ, ಜನರ ಒಳಿತಿಗಾಗಿ ಖಡಕ್ಕಾಗಿ ಕೇಳಿ. ರಾಜ್ಯದ ಜನ ನಿಮ್ಮೊಂದಿಗಿದ್ದಾರೆ ' ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!