'ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯಬೇಡಿ ಸಿಎಂ ಸಾಹೇಬ್ರೆ, ಧೈರ್ಯದಿಂದ ಕೇಳಿ'

'ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯಬೇಡಿ ಸಿಎಂ ಸಾಹೇಬ್ರೆ, ಧೈರ್ಯದಿಂದ ಕೇಳಿ'

Suvarna News   | Asianet News
Published : Sep 18, 2020, 02:51 PM ISTUpdated : Sep 18, 2020, 02:54 PM IST

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು, ನೆರೆ, ಅತಿವೃಷ್ಟಿಯಿಂದಾದ ನಷ್ಟ ಪರಿಹಾರವನ್ನು ಕೇಳಲು ಸಿಎಂ ಯಡಿಯೂರಪ್ಪ ದೆಹಲಿಗೆ ದೌಡಾಯಿಸಿದ್ದಾರೆ. ಇದೇ ವೇಳೆ ಸಿಎಂ ಯಡಿಯೂರಪ್ಪ ದೆಹಲಿ ಭೇಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. 

ಬೆಂಗಳೂರು (ಸೆ. 18): ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು, ನೆರೆ, ಅತಿವೃಷ್ಟಿಯಿಂದಾದ ನಷ್ಟ ಪರಿಹಾರವನ್ನು ಕೇಳಲು ಸಿಎಂ ಯಡಿಯೂರಪ್ಪ ದೆಹಲಿಗೆ ದೌಡಾಯಿಸಿದ್ದಾರೆ. ಇದೇ ವೇಳೆ ಸಿಎಂ ಯಡಿಯೂರಪ್ಪ ದೆಹಲಿ ಭೇಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. 

'ಕಾಡಿ ಬೇಡಿ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಇದೊಂದು ಒಳ್ಳೆಯ ಸಂದರ್ಭ. ರಾಜ್ಯದ ಜಿಎಸ್‌ಟಿ ಪರಿಹಾರ ರೂ. 25, 508 ಕೋಟಿ ಕೇಳಿ. ಈ ಭೇಟಿಯಲ್ಲಿ ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಕಸರತ್ತು ನಡೆಸಬೇಡಿ. ರಾಜ್ಯದ ಹಿತದೃಷ್ಟಿಯಿಂದ, ಜನರ ಒಳಿತಿಗಾಗಿ ಖಡಕ್ಕಾಗಿ ಕೇಳಿ. ರಾಜ್ಯದ ಜನ ನಿಮ್ಮೊಂದಿಗಿದ್ದಾರೆ ' ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!