ರಾಜ್ಯಸಭಾ ಎಲೆಕ್ಷನ್: ಜೆಡಿಎಸ್‌ ವಿರುದ್ಧ ಅಲ್ಪಸಂಖ್ಯಾತ ಕಾರ್ಡ್‌ ಪ್ಲೇ ಮಾಡಿದ ಸಿದ್ದರಾಮಯ್ಯ

ರಾಜ್ಯಸಭಾ ಎಲೆಕ್ಷನ್: ಜೆಡಿಎಸ್‌ ವಿರುದ್ಧ ಅಲ್ಪಸಂಖ್ಯಾತ ಕಾರ್ಡ್‌ ಪ್ಲೇ ಮಾಡಿದ ಸಿದ್ದರಾಮಯ್ಯ

Published : May 31, 2022, 03:59 PM IST

ಜೆಡಿಎಸ್‌ಗೆ ಟಕ್ಕರ್ ಒಡಲು ಕಾಂಗ್ರೆಸ್‌ಗೆ  ಅಗತ್ಯ ಮತಗಳ ಬಲ ಇಲ್ಲದಿದ್ದರೂ ಎರಡನೇ ಅಭ್ಯರ್ಥಿಯನ್ನಾಗಿ ಮನ್ಸೂರ್‌ ಖಾನ್‌ ಅವರನ್ನು ಕಣಕ್ಕಿಳಿಸಿದೆ. ಇದು ಮಾಜಿ ಸಿಎಂ ಸಿದ್ದರಾಮಯ್ಯನವರ ಗೇಮ್‌ ಪ್ಲಾನ್ ಆಗಿದ್ದು,ಜೆಡಿಎಸ್‌ ವಿರುದ್ಧ ಅಲ್ಪಸಂಖ್ಯಾತ ಕಾರ್ಡ್‌ ಪ್ಲೇ ಮಾಡಿದ್ದಾರೆ.

ಬೆಂಗಳೂರು, (ಮೇ.31): ಕರ್ನಾಟಕ ರಾಜ್ಯಸಭೆ ಚುನಾವಣೆಯಲ್ಲಿ 4ನೇ ಸ್ಥಾನಕ್ಕಾಗಿ ಭರ್ಜರಿ ಕದನ ಶುರುವಾಗಿದ್ದು, ಯಾರು ಗೆಲ್ಲುತ್ತಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ ಎರಡು ಸ್ಥಾನ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಅನಾಯಾಸವಾಗಿ ಪಡೆಯಲಿದೆ. ಆದ್ರೆ, ಕಾಂಗ್ರೆಸ್ ಸಂಖ್ಯಾಬಲ ಕೊರತೆ ಇದ್ರೂ ಸಹ ತನ್ನ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

JDS ಶಾಸಕರನ್ನು ಸೆಳೆಯಲು ಜಮೀರ್ ಸೀಕ್ರೆಟ್ ಆಪರೇಷನ್; ದಳಪತಿಗಳಿಗೆ ಮತ್ತೆ ಕಾದಿದ್ಯಾ ಶಾಕ್..?

ಜೆಡಿಎಸ್‌ಗೆ ಟಕ್ಕರ್ ಒಡಲು ಕಾಂಗ್ರೆಸ್‌ಗೆ  ಅಗತ್ಯ ಮತಗಳ ಬಲ ಇಲ್ಲದಿದ್ದರೂ ಎರಡನೇ ಅಭ್ಯರ್ಥಿಯನ್ನಾಗಿ ಮನ್ಸೂರ್‌ ಖಾನ್‌ ಅವರನ್ನು ಕಣಕ್ಕಿಳಿಸಿದೆ. ಇದು ಮಾಜಿ ಸಿಎಂ ಸಿದ್ದರಾಮಯ್ಯನವರ ಗೇಮ್‌ ಪ್ಲಾನ್ ಆಗಿದ್ದು,ಜೆಡಿಎಸ್‌ ವಿರುದ್ಧ ಅಲ್ಪಸಂಖ್ಯಾತ ಕಾರ್ಡ್‌ ಪ್ಲೇ ಮಾಡಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more