ರಾಜ್ಯಸಭಾ ಎಲೆಕ್ಷನ್: ಜೆಡಿಎಸ್‌ ವಿರುದ್ಧ ಅಲ್ಪಸಂಖ್ಯಾತ ಕಾರ್ಡ್‌ ಪ್ಲೇ ಮಾಡಿದ ಸಿದ್ದರಾಮಯ್ಯ

ರಾಜ್ಯಸಭಾ ಎಲೆಕ್ಷನ್: ಜೆಡಿಎಸ್‌ ವಿರುದ್ಧ ಅಲ್ಪಸಂಖ್ಯಾತ ಕಾರ್ಡ್‌ ಪ್ಲೇ ಮಾಡಿದ ಸಿದ್ದರಾಮಯ್ಯ

Published : May 31, 2022, 03:59 PM IST

ಜೆಡಿಎಸ್‌ಗೆ ಟಕ್ಕರ್ ಒಡಲು ಕಾಂಗ್ರೆಸ್‌ಗೆ  ಅಗತ್ಯ ಮತಗಳ ಬಲ ಇಲ್ಲದಿದ್ದರೂ ಎರಡನೇ ಅಭ್ಯರ್ಥಿಯನ್ನಾಗಿ ಮನ್ಸೂರ್‌ ಖಾನ್‌ ಅವರನ್ನು ಕಣಕ್ಕಿಳಿಸಿದೆ. ಇದು ಮಾಜಿ ಸಿಎಂ ಸಿದ್ದರಾಮಯ್ಯನವರ ಗೇಮ್‌ ಪ್ಲಾನ್ ಆಗಿದ್ದು,ಜೆಡಿಎಸ್‌ ವಿರುದ್ಧ ಅಲ್ಪಸಂಖ್ಯಾತ ಕಾರ್ಡ್‌ ಪ್ಲೇ ಮಾಡಿದ್ದಾರೆ.

ಬೆಂಗಳೂರು, (ಮೇ.31): ಕರ್ನಾಟಕ ರಾಜ್ಯಸಭೆ ಚುನಾವಣೆಯಲ್ಲಿ 4ನೇ ಸ್ಥಾನಕ್ಕಾಗಿ ಭರ್ಜರಿ ಕದನ ಶುರುವಾಗಿದ್ದು, ಯಾರು ಗೆಲ್ಲುತ್ತಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ ಎರಡು ಸ್ಥಾನ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಅನಾಯಾಸವಾಗಿ ಪಡೆಯಲಿದೆ. ಆದ್ರೆ, ಕಾಂಗ್ರೆಸ್ ಸಂಖ್ಯಾಬಲ ಕೊರತೆ ಇದ್ರೂ ಸಹ ತನ್ನ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

JDS ಶಾಸಕರನ್ನು ಸೆಳೆಯಲು ಜಮೀರ್ ಸೀಕ್ರೆಟ್ ಆಪರೇಷನ್; ದಳಪತಿಗಳಿಗೆ ಮತ್ತೆ ಕಾದಿದ್ಯಾ ಶಾಕ್..?

ಜೆಡಿಎಸ್‌ಗೆ ಟಕ್ಕರ್ ಒಡಲು ಕಾಂಗ್ರೆಸ್‌ಗೆ  ಅಗತ್ಯ ಮತಗಳ ಬಲ ಇಲ್ಲದಿದ್ದರೂ ಎರಡನೇ ಅಭ್ಯರ್ಥಿಯನ್ನಾಗಿ ಮನ್ಸೂರ್‌ ಖಾನ್‌ ಅವರನ್ನು ಕಣಕ್ಕಿಳಿಸಿದೆ. ಇದು ಮಾಜಿ ಸಿಎಂ ಸಿದ್ದರಾಮಯ್ಯನವರ ಗೇಮ್‌ ಪ್ಲಾನ್ ಆಗಿದ್ದು,ಜೆಡಿಎಸ್‌ ವಿರುದ್ಧ ಅಲ್ಪಸಂಖ್ಯಾತ ಕಾರ್ಡ್‌ ಪ್ಲೇ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more