ರಾಜ್ಯಸಭಾ ಎಲೆಕ್ಷನ್: ಜೆಡಿಎಸ್‌ ವಿರುದ್ಧ ಅಲ್ಪಸಂಖ್ಯಾತ ಕಾರ್ಡ್‌ ಪ್ಲೇ ಮಾಡಿದ ಸಿದ್ದರಾಮಯ್ಯ

ರಾಜ್ಯಸಭಾ ಎಲೆಕ್ಷನ್: ಜೆಡಿಎಸ್‌ ವಿರುದ್ಧ ಅಲ್ಪಸಂಖ್ಯಾತ ಕಾರ್ಡ್‌ ಪ್ಲೇ ಮಾಡಿದ ಸಿದ್ದರಾಮಯ್ಯ

Published : May 31, 2022, 03:59 PM IST

ಜೆಡಿಎಸ್‌ಗೆ ಟಕ್ಕರ್ ಒಡಲು ಕಾಂಗ್ರೆಸ್‌ಗೆ  ಅಗತ್ಯ ಮತಗಳ ಬಲ ಇಲ್ಲದಿದ್ದರೂ ಎರಡನೇ ಅಭ್ಯರ್ಥಿಯನ್ನಾಗಿ ಮನ್ಸೂರ್‌ ಖಾನ್‌ ಅವರನ್ನು ಕಣಕ್ಕಿಳಿಸಿದೆ. ಇದು ಮಾಜಿ ಸಿಎಂ ಸಿದ್ದರಾಮಯ್ಯನವರ ಗೇಮ್‌ ಪ್ಲಾನ್ ಆಗಿದ್ದು,ಜೆಡಿಎಸ್‌ ವಿರುದ್ಧ ಅಲ್ಪಸಂಖ್ಯಾತ ಕಾರ್ಡ್‌ ಪ್ಲೇ ಮಾಡಿದ್ದಾರೆ.

ಬೆಂಗಳೂರು, (ಮೇ.31): ಕರ್ನಾಟಕ ರಾಜ್ಯಸಭೆ ಚುನಾವಣೆಯಲ್ಲಿ 4ನೇ ಸ್ಥಾನಕ್ಕಾಗಿ ಭರ್ಜರಿ ಕದನ ಶುರುವಾಗಿದ್ದು, ಯಾರು ಗೆಲ್ಲುತ್ತಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ ಎರಡು ಸ್ಥಾನ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಅನಾಯಾಸವಾಗಿ ಪಡೆಯಲಿದೆ. ಆದ್ರೆ, ಕಾಂಗ್ರೆಸ್ ಸಂಖ್ಯಾಬಲ ಕೊರತೆ ಇದ್ರೂ ಸಹ ತನ್ನ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

JDS ಶಾಸಕರನ್ನು ಸೆಳೆಯಲು ಜಮೀರ್ ಸೀಕ್ರೆಟ್ ಆಪರೇಷನ್; ದಳಪತಿಗಳಿಗೆ ಮತ್ತೆ ಕಾದಿದ್ಯಾ ಶಾಕ್..?

ಜೆಡಿಎಸ್‌ಗೆ ಟಕ್ಕರ್ ಒಡಲು ಕಾಂಗ್ರೆಸ್‌ಗೆ  ಅಗತ್ಯ ಮತಗಳ ಬಲ ಇಲ್ಲದಿದ್ದರೂ ಎರಡನೇ ಅಭ್ಯರ್ಥಿಯನ್ನಾಗಿ ಮನ್ಸೂರ್‌ ಖಾನ್‌ ಅವರನ್ನು ಕಣಕ್ಕಿಳಿಸಿದೆ. ಇದು ಮಾಜಿ ಸಿಎಂ ಸಿದ್ದರಾಮಯ್ಯನವರ ಗೇಮ್‌ ಪ್ಲಾನ್ ಆಗಿದ್ದು,ಜೆಡಿಎಸ್‌ ವಿರುದ್ಧ ಅಲ್ಪಸಂಖ್ಯಾತ ಕಾರ್ಡ್‌ ಪ್ಲೇ ಮಾಡಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more